ಅನ್ನದಾತನಿಗೆ ಮತ್ತೊಂದು ಸಂಕಷ್ಟ: ಏಕಾಏಕಿ ಸಾವಿರಾರು ಎಕರೆ ಭತ್ತದ ಗದ್ದೆಯಲ್ಲಿ ಬಿರುಕು !

ಅನ್ನದಾತನಿಗೆ ಮತ್ತೊಂದು ಸಂಕಷ್ಟ: ಏಕಾಏಕಿ ಸಾವಿರಾರು ಎಕರೆ ಭತ್ತದ ಗದ್ದೆಯಲ್ಲಿ ಬಿರುಕು !

Published : Aug 21, 2023, 11:35 AM IST

ರಾಜ್ಯ ಸರ್ಕಾರ ಬೆಳಗಾವಿ ರೈತರಿಗೆ ಕೇವಲ ಎರಡು ಗಂಟೆ ತ್ರಿಫೆಸ್ ವಿದ್ಯುತ್‌ ನೀಡುತ್ತಿರುವುದರಿಂದ ಬೆಳೆಯನ್ನು ಕಳೆದುಕೊಳ್ಳುವ ಭೀತಿಯಲ್ಲಿ ರೈತನಿದ್ದಾನೆ.
 

ಬೆಳಗಾವಿ: ಜಿಲ್ಲೆಯ ಅನ್ನದಾತನಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಏಕಾಏಕಿ ಸಾವಿರಾರು ಎಕರೆ ಭತ್ತದ ಗದ್ದೆಯಲ್ಲಿ(Land) ಬಿರುಕು ಕಾಣಿಸಿಕೊಂಡಿದೆ. ಹಾಗಾಗಿ ಬೆಳೆಯನ್ನು ಕಳೆದುಕೊಳ್ಳುವ ಭೀತಿಯಲ್ಲಿ ಬೆಳಗಾವಿಯ(belagavi) ರೈತರು(farmer) ಇದ್ದಾರೆ. ಕಡೋಲಿ ಗ್ರಾಮದ ಸಾವಿರಾರು ಎಕರೆ ಭೂಮಿಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಗದ್ದೆಗಳಿಗೆ ನೀರುಣಿಸಲು ತ್ರಿಫೆಸ್‌ ವಿದ್ಯುತ್‌ ಅಭಾವ ಇರುವುದರಿಂದ ಈ ಸಮಸ್ಯೆ ಎದುರಾಗಿದೆ. ಏಳು ಗಂಟೆ ವಿದ್ಯುತ್‌(Electricity) ಬದಲು ಕೇವಲ ಎರಡು ಗಂಟೆ ತ್ರಿಫೆಸ್‌ ವಿದ್ಯುತ್ ನೀಡಲಾಗುತ್ತಿದೆ. ರಾಜ್ಯಾದ್ಯಂತ ಜನರಿಗೆ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್‌ ಕೊಡಲಾಗುತ್ತಿದೆ. ಹೀಗಾಗಿ ಮತ್ತೊಂದೆಡೆ ತ್ರಿಫೆಸ್‌ ವಿದ್ಯುತ್‌ ಕಡಿತಕ್ಕೆ ಸರ್ಕಾರ ಮುಂದಾಗಿದೆ.ಹೀಗಾಗಿ ಬೋರ್‌ವೆಲ್‌, ಬಾವಿಗಳು ಇದ್ದರೂ ಗದ್ದೆಗಳಿಗೆ ನೀರನ್ನು ಹರಿಸಲು ಆಗುತ್ತಿಲ್ಲ.  

ಇದನ್ನೂ ವೀಕ್ಷಿಸಿ:  ಏಳು ವರ್ಷಗಳಿಂದ ಕೆಲಸಕ್ಕೆ ಚಕ್ಕರ್.. ಸಂಬಳಕ್ಕೆ ಹಾಜರ್..!

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more