ಹಾಸನ: ರಸ್ತೆ ನಿರ್ಮಾಣಕ್ಕೆ ಹಾಕಿದ ಮಣ್ಣು ರೈತರ ಹೊಲಕ್ಕೆ: ನೂರಾರು ಎಕರೆ ಬೆಳೆ ನಾಶ

ಹಾಸನ: ರಸ್ತೆ ನಿರ್ಮಾಣಕ್ಕೆ ಹಾಕಿದ ಮಣ್ಣು ರೈತರ ಹೊಲಕ್ಕೆ: ನೂರಾರು ಎಕರೆ ಬೆಳೆ ನಾಶ

Published : Aug 12, 2022, 10:17 AM IST

ಮಣ್ಣು ಸಹಿತ ನೀರಿನ ಪ್ರವಾಹಕ್ಕೆ ನೂರಾರು ಎಕರೆಯಲ್ಲಿ ಬೆಳೆದಿದ್ದ ಬೆಳೆ ಸರ್ವನಾಶ

ಹಾಸನ(ಆ.12): ಆಶ್ಲೇಷ ಮಳೆಗೆ ಹಾಸನ ಜಿಲ್ಲೆಯ ರೈತರು ತತ್ತರಿಸಿ ಹೋಗಿದ್ದಾರೆ. ಅಡಕೆ, ಬಾಳೆ, ಕಾಫಿ ಬೆಳೆ ಪ್ರವಾಹಕ್ಕೆ ಕೊಚ್ಚಿ ಹೋಗಿದೆ. ಮಣ್ಣು ಸಹಿತ ನೀರಿನ ಪ್ರವಾಹಕ್ಕೆ ನೂರಾರು ಎಕರೆಯಲ್ಲಿ ಬೆಳೆದಿದ್ದ ಬೆಳೆ ಸರ್ವನಾಶವಾಗಿದೆ. ಮಣ್ಣು ಪಾಲಾದ ಬೆಳೆ ಕಂಡು ಅನ್ನದಾತ ಕಂಗಾಲಾಗಿದ್ದಾನೆ. ಸಕಲೇಶಪುರ ತಾಲೂಕಿನ ದೋಣಿಗಾಲ್‌ ಗ್ರಾಮದ ಬಳಿ ಲೋಡ್‌ಗಟ್ಟಲೇ ಮಣ್ಣು ಕೊಚ್ಚಿ ಬಂದಿದೆ. ರಸ್ತೆ ಕಾಮಗಾರಿಗೆ ಸುರಿದ ಮಣ್ಣು ನೀರಿನಲ್ಲಿ ಕೊಚ್ಚಿಕೊಂಡು ಬಂದಿದೆ.  

ತುಂಗಾಭದ್ರಾ ಡ್ಯಾಂನಿಂದ ನೀರು ಬಿಡುಗಡೆ: ಬಳ್ಳಾರಿ, ವಿಜಯನಗರದಲ್ಲಿ ಪ್ರವಾಹ ಭೀತಿ

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more