Chikkamagaluru ಮಹಾಮಳೆಗೆ ತತ್ತರಿಸಿದ ಕಾಫಿ ನಾಡು : ಬೆಳೆದ ಬೆಳೆ ನೀರು ಪಾಲು

Chikkamagaluru ಮಹಾಮಳೆಗೆ ತತ್ತರಿಸಿದ ಕಾಫಿ ನಾಡು : ಬೆಳೆದ ಬೆಳೆ ನೀರು ಪಾಲು

Published : Nov 18, 2021, 10:14 AM ISTUpdated : Nov 18, 2021, 10:54 AM IST

ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಎಡೆ ಬಿಡದೆ ಮಳೆ ಸುರಿಯುತ್ತಿದೆ. ನಿರಂತರ ಮಳೆಯಿಂದಾಗಿ ಅನ್ನದಾತರು ಕಂಗಾಲಾಗಿದ್ದಾರೆ. ಕಾಫಿ ಬೆಳೆ ಕೊಳೆತು ನೆಲಕ್ಕೆ ಬೀಳುತ್ತಿದ್ದರೆ ಇನ್ನೊಂದೆಡೆ ಅಡಕೆ ಕೊಯ್ಲು ಮಾಡಲು ಆಗುತ್ತಿಲ್ಲ.  ಕೊಯ್ಲು ಮಾಡಿದ ಅಡಕೆಗಳು ಮಳೆಯ ಅಬ್ಬರದಿಂದ ಒಣಗುತ್ತಿಲ್ಲ. ಇದರಿಂದ ಕೈಗೆ ಬಂದ  ತುತ್ತು ಬಾಯಿಗೆ ಬಾರದೆ ಕಂಗಾಲಾಗಿದ್ದಾರೆ ರೈತ ಸಮುದಾಯ. 

ಯಾವ ಬೆಳೆಯೂ ಕೈಗೆ ಬರುತ್ತಿಲ್ಲ. ಮೆಣಸು, ಈರುಳ್ಳಿ ಆಲೂ ಕೊಳೆಯುತ್ತಿದೆ. ಭತ್ತ, ತೆಂಗು  ನೀರು ಪಾಲಾಗುತ್ತಿವೆ. ವರ್ಷದ ಅನ್ನವೇ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಮುಂದಿನ ಬದುಕಿನ ಚಿಂತೆ ರೈತರನ್ನಾವರಿಸಿದೆ. ಎಲ್ಲೆಡೆಯೂ ಭಾರಿ ಮಳೆಯಿಂದ ನೀರು ಹರಿಯುತ್ತಿದೆ

ಬೆಂಗಳೂರು (ನ.18) :  ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಎಡೆ ಬಿಡದೆ ಮಳೆ ಸುರಿಯುತ್ತಿದೆ. ನಿರಂತರ ಮಳೆಯಿಂದಾಗಿ ಅನ್ನದಾತರು ಕಂಗಾಲಾಗಿದ್ದಾರೆ. ಕಾಫಿ ಬೆಳೆ ಕೊಳೆತು ನೆಲಕ್ಕೆ ಬೀಳುತ್ತಿದ್ದರೆ ಇನ್ನೊಂದೆಡೆ ಅಡಕೆ ಕೊಯ್ಲು ಮಾಡಲು ಆಗುತ್ತಿಲ್ಲ.  ಕೊಯ್ಲು ಮಾಡಿದ ಅಡಕೆಗಳು ಮಳೆಯ ಅಬ್ಬರದಿಂದ ಒಣಗುತ್ತಿಲ್ಲ. ಇದರಿಂದ ಕೈಗೆ ಬಂದ  ತುತ್ತು ಬಾಯಿಗೆ ಬಾರದೆ ಕಂಗಾಲಾಗಿದ್ದಾರೆ ರೈತ ಸಮುದಾಯ. 

Chikkamagaluru ಧಾರಾಕಾರ ಮಳೆಯಿಂದ ಕಾಫಿ ಬೆಳೆಗಾರರು ಕಂಗಾಲು

ಯಾವ ಬೆಳೆಯೂ ಕೈಗೆ ಬರುತ್ತಿಲ್ಲ. ಮೆಣಸು, ಈರುಳ್ಳಿ ಆಲೂ ಕೊಳೆಯುತ್ತಿದೆ. ಭತ್ತ, ತೆಂಗು  ನೀರು ಪಾಲಾಗುತ್ತಿವೆ. ವರ್ಷದ ಅನ್ನವೇ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಮುಂದಿನ ಬದುಕಿನ ಚಿಂತೆ ರೈತರನ್ನಾವರಿಸಿದೆ. ಎಲ್ಲೆಡೆಯೂ ಭಾರಿ ಮಳೆಯಿಂದ ನೀರು ಹರಿಯುತ್ತಿದೆ. ಒಟ್ಟಿನಲ್ಲಿ ಕಾಲವಲ್ಲದ ಕಾಲದಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆ ಜನರ ಜೀವನವನ್ನೇ ನೀರಿನಲ್ಲಿ ಕೊಚ್ಚಿಕೊಂಡು ಹೊಗುತ್ತಿದೆ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more