Chikkamagaluru ಮಹಾಮಳೆಗೆ ತತ್ತರಿಸಿದ ಕಾಫಿ ನಾಡು : ಬೆಳೆದ ಬೆಳೆ ನೀರು ಪಾಲು

Chikkamagaluru ಮಹಾಮಳೆಗೆ ತತ್ತರಿಸಿದ ಕಾಫಿ ನಾಡು : ಬೆಳೆದ ಬೆಳೆ ನೀರು ಪಾಲು

Suvarna News   | Asianet News
Published : Nov 18, 2021, 10:14 AM ISTUpdated : Nov 18, 2021, 10:54 AM IST

ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಎಡೆ ಬಿಡದೆ ಮಳೆ ಸುರಿಯುತ್ತಿದೆ. ನಿರಂತರ ಮಳೆಯಿಂದಾಗಿ ಅನ್ನದಾತರು ಕಂಗಾಲಾಗಿದ್ದಾರೆ. ಕಾಫಿ ಬೆಳೆ ಕೊಳೆತು ನೆಲಕ್ಕೆ ಬೀಳುತ್ತಿದ್ದರೆ ಇನ್ನೊಂದೆಡೆ ಅಡಕೆ ಕೊಯ್ಲು ಮಾಡಲು ಆಗುತ್ತಿಲ್ಲ.  ಕೊಯ್ಲು ಮಾಡಿದ ಅಡಕೆಗಳು ಮಳೆಯ ಅಬ್ಬರದಿಂದ ಒಣಗುತ್ತಿಲ್ಲ. ಇದರಿಂದ ಕೈಗೆ ಬಂದ  ತುತ್ತು ಬಾಯಿಗೆ ಬಾರದೆ ಕಂಗಾಲಾಗಿದ್ದಾರೆ ರೈತ ಸಮುದಾಯ. 

ಯಾವ ಬೆಳೆಯೂ ಕೈಗೆ ಬರುತ್ತಿಲ್ಲ. ಮೆಣಸು, ಈರುಳ್ಳಿ ಆಲೂ ಕೊಳೆಯುತ್ತಿದೆ. ಭತ್ತ, ತೆಂಗು  ನೀರು ಪಾಲಾಗುತ್ತಿವೆ. ವರ್ಷದ ಅನ್ನವೇ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಮುಂದಿನ ಬದುಕಿನ ಚಿಂತೆ ರೈತರನ್ನಾವರಿಸಿದೆ. ಎಲ್ಲೆಡೆಯೂ ಭಾರಿ ಮಳೆಯಿಂದ ನೀರು ಹರಿಯುತ್ತಿದೆ

ಬೆಂಗಳೂರು (ನ.18) :  ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಎಡೆ ಬಿಡದೆ ಮಳೆ ಸುರಿಯುತ್ತಿದೆ. ನಿರಂತರ ಮಳೆಯಿಂದಾಗಿ ಅನ್ನದಾತರು ಕಂಗಾಲಾಗಿದ್ದಾರೆ. ಕಾಫಿ ಬೆಳೆ ಕೊಳೆತು ನೆಲಕ್ಕೆ ಬೀಳುತ್ತಿದ್ದರೆ ಇನ್ನೊಂದೆಡೆ ಅಡಕೆ ಕೊಯ್ಲು ಮಾಡಲು ಆಗುತ್ತಿಲ್ಲ.  ಕೊಯ್ಲು ಮಾಡಿದ ಅಡಕೆಗಳು ಮಳೆಯ ಅಬ್ಬರದಿಂದ ಒಣಗುತ್ತಿಲ್ಲ. ಇದರಿಂದ ಕೈಗೆ ಬಂದ  ತುತ್ತು ಬಾಯಿಗೆ ಬಾರದೆ ಕಂಗಾಲಾಗಿದ್ದಾರೆ ರೈತ ಸಮುದಾಯ. 

Chikkamagaluru ಧಾರಾಕಾರ ಮಳೆಯಿಂದ ಕಾಫಿ ಬೆಳೆಗಾರರು ಕಂಗಾಲು

ಯಾವ ಬೆಳೆಯೂ ಕೈಗೆ ಬರುತ್ತಿಲ್ಲ. ಮೆಣಸು, ಈರುಳ್ಳಿ ಆಲೂ ಕೊಳೆಯುತ್ತಿದೆ. ಭತ್ತ, ತೆಂಗು  ನೀರು ಪಾಲಾಗುತ್ತಿವೆ. ವರ್ಷದ ಅನ್ನವೇ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಮುಂದಿನ ಬದುಕಿನ ಚಿಂತೆ ರೈತರನ್ನಾವರಿಸಿದೆ. ಎಲ್ಲೆಡೆಯೂ ಭಾರಿ ಮಳೆಯಿಂದ ನೀರು ಹರಿಯುತ್ತಿದೆ. ಒಟ್ಟಿನಲ್ಲಿ ಕಾಲವಲ್ಲದ ಕಾಲದಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆ ಜನರ ಜೀವನವನ್ನೇ ನೀರಿನಲ್ಲಿ ಕೊಚ್ಚಿಕೊಂಡು ಹೊಗುತ್ತಿದೆ. 

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
Read more