Chikkamagaluru ಮಹಾಮಳೆಗೆ ತತ್ತರಿಸಿದ ಕಾಫಿ ನಾಡು : ಬೆಳೆದ ಬೆಳೆ ನೀರು ಪಾಲು

Chikkamagaluru ಮಹಾಮಳೆಗೆ ತತ್ತರಿಸಿದ ಕಾಫಿ ನಾಡು : ಬೆಳೆದ ಬೆಳೆ ನೀರು ಪಾಲು

Suvarna News   | Asianet News
Published : Nov 18, 2021, 10:14 AM ISTUpdated : Nov 18, 2021, 10:54 AM IST

ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಎಡೆ ಬಿಡದೆ ಮಳೆ ಸುರಿಯುತ್ತಿದೆ. ನಿರಂತರ ಮಳೆಯಿಂದಾಗಿ ಅನ್ನದಾತರು ಕಂಗಾಲಾಗಿದ್ದಾರೆ. ಕಾಫಿ ಬೆಳೆ ಕೊಳೆತು ನೆಲಕ್ಕೆ ಬೀಳುತ್ತಿದ್ದರೆ ಇನ್ನೊಂದೆಡೆ ಅಡಕೆ ಕೊಯ್ಲು ಮಾಡಲು ಆಗುತ್ತಿಲ್ಲ.  ಕೊಯ್ಲು ಮಾಡಿದ ಅಡಕೆಗಳು ಮಳೆಯ ಅಬ್ಬರದಿಂದ ಒಣಗುತ್ತಿಲ್ಲ. ಇದರಿಂದ ಕೈಗೆ ಬಂದ  ತುತ್ತು ಬಾಯಿಗೆ ಬಾರದೆ ಕಂಗಾಲಾಗಿದ್ದಾರೆ ರೈತ ಸಮುದಾಯ. 

ಯಾವ ಬೆಳೆಯೂ ಕೈಗೆ ಬರುತ್ತಿಲ್ಲ. ಮೆಣಸು, ಈರುಳ್ಳಿ ಆಲೂ ಕೊಳೆಯುತ್ತಿದೆ. ಭತ್ತ, ತೆಂಗು  ನೀರು ಪಾಲಾಗುತ್ತಿವೆ. ವರ್ಷದ ಅನ್ನವೇ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಮುಂದಿನ ಬದುಕಿನ ಚಿಂತೆ ರೈತರನ್ನಾವರಿಸಿದೆ. ಎಲ್ಲೆಡೆಯೂ ಭಾರಿ ಮಳೆಯಿಂದ ನೀರು ಹರಿಯುತ್ತಿದೆ

ಬೆಂಗಳೂರು (ನ.18) :  ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಎಡೆ ಬಿಡದೆ ಮಳೆ ಸುರಿಯುತ್ತಿದೆ. ನಿರಂತರ ಮಳೆಯಿಂದಾಗಿ ಅನ್ನದಾತರು ಕಂಗಾಲಾಗಿದ್ದಾರೆ. ಕಾಫಿ ಬೆಳೆ ಕೊಳೆತು ನೆಲಕ್ಕೆ ಬೀಳುತ್ತಿದ್ದರೆ ಇನ್ನೊಂದೆಡೆ ಅಡಕೆ ಕೊಯ್ಲು ಮಾಡಲು ಆಗುತ್ತಿಲ್ಲ.  ಕೊಯ್ಲು ಮಾಡಿದ ಅಡಕೆಗಳು ಮಳೆಯ ಅಬ್ಬರದಿಂದ ಒಣಗುತ್ತಿಲ್ಲ. ಇದರಿಂದ ಕೈಗೆ ಬಂದ  ತುತ್ತು ಬಾಯಿಗೆ ಬಾರದೆ ಕಂಗಾಲಾಗಿದ್ದಾರೆ ರೈತ ಸಮುದಾಯ. 

Chikkamagaluru ಧಾರಾಕಾರ ಮಳೆಯಿಂದ ಕಾಫಿ ಬೆಳೆಗಾರರು ಕಂಗಾಲು

ಯಾವ ಬೆಳೆಯೂ ಕೈಗೆ ಬರುತ್ತಿಲ್ಲ. ಮೆಣಸು, ಈರುಳ್ಳಿ ಆಲೂ ಕೊಳೆಯುತ್ತಿದೆ. ಭತ್ತ, ತೆಂಗು  ನೀರು ಪಾಲಾಗುತ್ತಿವೆ. ವರ್ಷದ ಅನ್ನವೇ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಮುಂದಿನ ಬದುಕಿನ ಚಿಂತೆ ರೈತರನ್ನಾವರಿಸಿದೆ. ಎಲ್ಲೆಡೆಯೂ ಭಾರಿ ಮಳೆಯಿಂದ ನೀರು ಹರಿಯುತ್ತಿದೆ. ಒಟ್ಟಿನಲ್ಲಿ ಕಾಲವಲ್ಲದ ಕಾಲದಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆ ಜನರ ಜೀವನವನ್ನೇ ನೀರಿನಲ್ಲಿ ಕೊಚ್ಚಿಕೊಂಡು ಹೊಗುತ್ತಿದೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more