Chikkamagaluru ಮಹಾಮಳೆಗೆ ತತ್ತರಿಸಿದ ಕಾಫಿ ನಾಡು : ಬೆಳೆದ ಬೆಳೆ ನೀರು ಪಾಲು

Chikkamagaluru ಮಹಾಮಳೆಗೆ ತತ್ತರಿಸಿದ ಕಾಫಿ ನಾಡು : ಬೆಳೆದ ಬೆಳೆ ನೀರು ಪಾಲು

Suvarna News   | Asianet News
Published : Nov 18, 2021, 10:14 AM ISTUpdated : Nov 18, 2021, 10:54 AM IST

ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಎಡೆ ಬಿಡದೆ ಮಳೆ ಸುರಿಯುತ್ತಿದೆ. ನಿರಂತರ ಮಳೆಯಿಂದಾಗಿ ಅನ್ನದಾತರು ಕಂಗಾಲಾಗಿದ್ದಾರೆ. ಕಾಫಿ ಬೆಳೆ ಕೊಳೆತು ನೆಲಕ್ಕೆ ಬೀಳುತ್ತಿದ್ದರೆ ಇನ್ನೊಂದೆಡೆ ಅಡಕೆ ಕೊಯ್ಲು ಮಾಡಲು ಆಗುತ್ತಿಲ್ಲ.  ಕೊಯ್ಲು ಮಾಡಿದ ಅಡಕೆಗಳು ಮಳೆಯ ಅಬ್ಬರದಿಂದ ಒಣಗುತ್ತಿಲ್ಲ. ಇದರಿಂದ ಕೈಗೆ ಬಂದ  ತುತ್ತು ಬಾಯಿಗೆ ಬಾರದೆ ಕಂಗಾಲಾಗಿದ್ದಾರೆ ರೈತ ಸಮುದಾಯ. 

ಯಾವ ಬೆಳೆಯೂ ಕೈಗೆ ಬರುತ್ತಿಲ್ಲ. ಮೆಣಸು, ಈರುಳ್ಳಿ ಆಲೂ ಕೊಳೆಯುತ್ತಿದೆ. ಭತ್ತ, ತೆಂಗು  ನೀರು ಪಾಲಾಗುತ್ತಿವೆ. ವರ್ಷದ ಅನ್ನವೇ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಮುಂದಿನ ಬದುಕಿನ ಚಿಂತೆ ರೈತರನ್ನಾವರಿಸಿದೆ. ಎಲ್ಲೆಡೆಯೂ ಭಾರಿ ಮಳೆಯಿಂದ ನೀರು ಹರಿಯುತ್ತಿದೆ

ಬೆಂಗಳೂರು (ನ.18) :  ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಎಡೆ ಬಿಡದೆ ಮಳೆ ಸುರಿಯುತ್ತಿದೆ. ನಿರಂತರ ಮಳೆಯಿಂದಾಗಿ ಅನ್ನದಾತರು ಕಂಗಾಲಾಗಿದ್ದಾರೆ. ಕಾಫಿ ಬೆಳೆ ಕೊಳೆತು ನೆಲಕ್ಕೆ ಬೀಳುತ್ತಿದ್ದರೆ ಇನ್ನೊಂದೆಡೆ ಅಡಕೆ ಕೊಯ್ಲು ಮಾಡಲು ಆಗುತ್ತಿಲ್ಲ.  ಕೊಯ್ಲು ಮಾಡಿದ ಅಡಕೆಗಳು ಮಳೆಯ ಅಬ್ಬರದಿಂದ ಒಣಗುತ್ತಿಲ್ಲ. ಇದರಿಂದ ಕೈಗೆ ಬಂದ  ತುತ್ತು ಬಾಯಿಗೆ ಬಾರದೆ ಕಂಗಾಲಾಗಿದ್ದಾರೆ ರೈತ ಸಮುದಾಯ. 

Chikkamagaluru ಧಾರಾಕಾರ ಮಳೆಯಿಂದ ಕಾಫಿ ಬೆಳೆಗಾರರು ಕಂಗಾಲು

ಯಾವ ಬೆಳೆಯೂ ಕೈಗೆ ಬರುತ್ತಿಲ್ಲ. ಮೆಣಸು, ಈರುಳ್ಳಿ ಆಲೂ ಕೊಳೆಯುತ್ತಿದೆ. ಭತ್ತ, ತೆಂಗು  ನೀರು ಪಾಲಾಗುತ್ತಿವೆ. ವರ್ಷದ ಅನ್ನವೇ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಮುಂದಿನ ಬದುಕಿನ ಚಿಂತೆ ರೈತರನ್ನಾವರಿಸಿದೆ. ಎಲ್ಲೆಡೆಯೂ ಭಾರಿ ಮಳೆಯಿಂದ ನೀರು ಹರಿಯುತ್ತಿದೆ. ಒಟ್ಟಿನಲ್ಲಿ ಕಾಲವಲ್ಲದ ಕಾಲದಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆ ಜನರ ಜೀವನವನ್ನೇ ನೀರಿನಲ್ಲಿ ಕೊಚ್ಚಿಕೊಂಡು ಹೊಗುತ್ತಿದೆ. 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more