Chikkamagaluru ಮಹಾಮಳೆಗೆ ತತ್ತರಿಸಿದ ಕಾಫಿ ನಾಡು : ಬೆಳೆದ ಬೆಳೆ ನೀರು ಪಾಲು

Chikkamagaluru ಮಹಾಮಳೆಗೆ ತತ್ತರಿಸಿದ ಕಾಫಿ ನಾಡು : ಬೆಳೆದ ಬೆಳೆ ನೀರು ಪಾಲು

Suvarna News   | Asianet News
Published : Nov 18, 2021, 10:14 AM ISTUpdated : Nov 18, 2021, 10:54 AM IST

ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಎಡೆ ಬಿಡದೆ ಮಳೆ ಸುರಿಯುತ್ತಿದೆ. ನಿರಂತರ ಮಳೆಯಿಂದಾಗಿ ಅನ್ನದಾತರು ಕಂಗಾಲಾಗಿದ್ದಾರೆ. ಕಾಫಿ ಬೆಳೆ ಕೊಳೆತು ನೆಲಕ್ಕೆ ಬೀಳುತ್ತಿದ್ದರೆ ಇನ್ನೊಂದೆಡೆ ಅಡಕೆ ಕೊಯ್ಲು ಮಾಡಲು ಆಗುತ್ತಿಲ್ಲ.  ಕೊಯ್ಲು ಮಾಡಿದ ಅಡಕೆಗಳು ಮಳೆಯ ಅಬ್ಬರದಿಂದ ಒಣಗುತ್ತಿಲ್ಲ. ಇದರಿಂದ ಕೈಗೆ ಬಂದ  ತುತ್ತು ಬಾಯಿಗೆ ಬಾರದೆ ಕಂಗಾಲಾಗಿದ್ದಾರೆ ರೈತ ಸಮುದಾಯ. 

ಯಾವ ಬೆಳೆಯೂ ಕೈಗೆ ಬರುತ್ತಿಲ್ಲ. ಮೆಣಸು, ಈರುಳ್ಳಿ ಆಲೂ ಕೊಳೆಯುತ್ತಿದೆ. ಭತ್ತ, ತೆಂಗು  ನೀರು ಪಾಲಾಗುತ್ತಿವೆ. ವರ್ಷದ ಅನ್ನವೇ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಮುಂದಿನ ಬದುಕಿನ ಚಿಂತೆ ರೈತರನ್ನಾವರಿಸಿದೆ. ಎಲ್ಲೆಡೆಯೂ ಭಾರಿ ಮಳೆಯಿಂದ ನೀರು ಹರಿಯುತ್ತಿದೆ

ಬೆಂಗಳೂರು (ನ.18) :  ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಎಡೆ ಬಿಡದೆ ಮಳೆ ಸುರಿಯುತ್ತಿದೆ. ನಿರಂತರ ಮಳೆಯಿಂದಾಗಿ ಅನ್ನದಾತರು ಕಂಗಾಲಾಗಿದ್ದಾರೆ. ಕಾಫಿ ಬೆಳೆ ಕೊಳೆತು ನೆಲಕ್ಕೆ ಬೀಳುತ್ತಿದ್ದರೆ ಇನ್ನೊಂದೆಡೆ ಅಡಕೆ ಕೊಯ್ಲು ಮಾಡಲು ಆಗುತ್ತಿಲ್ಲ.  ಕೊಯ್ಲು ಮಾಡಿದ ಅಡಕೆಗಳು ಮಳೆಯ ಅಬ್ಬರದಿಂದ ಒಣಗುತ್ತಿಲ್ಲ. ಇದರಿಂದ ಕೈಗೆ ಬಂದ  ತುತ್ತು ಬಾಯಿಗೆ ಬಾರದೆ ಕಂಗಾಲಾಗಿದ್ದಾರೆ ರೈತ ಸಮುದಾಯ. 

Chikkamagaluru ಧಾರಾಕಾರ ಮಳೆಯಿಂದ ಕಾಫಿ ಬೆಳೆಗಾರರು ಕಂಗಾಲು

ಯಾವ ಬೆಳೆಯೂ ಕೈಗೆ ಬರುತ್ತಿಲ್ಲ. ಮೆಣಸು, ಈರುಳ್ಳಿ ಆಲೂ ಕೊಳೆಯುತ್ತಿದೆ. ಭತ್ತ, ತೆಂಗು  ನೀರು ಪಾಲಾಗುತ್ತಿವೆ. ವರ್ಷದ ಅನ್ನವೇ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಮುಂದಿನ ಬದುಕಿನ ಚಿಂತೆ ರೈತರನ್ನಾವರಿಸಿದೆ. ಎಲ್ಲೆಡೆಯೂ ಭಾರಿ ಮಳೆಯಿಂದ ನೀರು ಹರಿಯುತ್ತಿದೆ. ಒಟ್ಟಿನಲ್ಲಿ ಕಾಲವಲ್ಲದ ಕಾಲದಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆ ಜನರ ಜೀವನವನ್ನೇ ನೀರಿನಲ್ಲಿ ಕೊಚ್ಚಿಕೊಂಡು ಹೊಗುತ್ತಿದೆ. 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more