Chikkamagaluru ಮಹಾಮಳೆಗೆ ತತ್ತರಿಸಿದ ಕಾಫಿ ನಾಡು : ಬೆಳೆದ ಬೆಳೆ ನೀರು ಪಾಲು

Chikkamagaluru ಮಹಾಮಳೆಗೆ ತತ್ತರಿಸಿದ ಕಾಫಿ ನಾಡು : ಬೆಳೆದ ಬೆಳೆ ನೀರು ಪಾಲು

Suvarna News   | Asianet News
Published : Nov 18, 2021, 10:14 AM ISTUpdated : Nov 18, 2021, 10:54 AM IST

ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಎಡೆ ಬಿಡದೆ ಮಳೆ ಸುರಿಯುತ್ತಿದೆ. ನಿರಂತರ ಮಳೆಯಿಂದಾಗಿ ಅನ್ನದಾತರು ಕಂಗಾಲಾಗಿದ್ದಾರೆ. ಕಾಫಿ ಬೆಳೆ ಕೊಳೆತು ನೆಲಕ್ಕೆ ಬೀಳುತ್ತಿದ್ದರೆ ಇನ್ನೊಂದೆಡೆ ಅಡಕೆ ಕೊಯ್ಲು ಮಾಡಲು ಆಗುತ್ತಿಲ್ಲ.  ಕೊಯ್ಲು ಮಾಡಿದ ಅಡಕೆಗಳು ಮಳೆಯ ಅಬ್ಬರದಿಂದ ಒಣಗುತ್ತಿಲ್ಲ. ಇದರಿಂದ ಕೈಗೆ ಬಂದ  ತುತ್ತು ಬಾಯಿಗೆ ಬಾರದೆ ಕಂಗಾಲಾಗಿದ್ದಾರೆ ರೈತ ಸಮುದಾಯ. 

ಯಾವ ಬೆಳೆಯೂ ಕೈಗೆ ಬರುತ್ತಿಲ್ಲ. ಮೆಣಸು, ಈರುಳ್ಳಿ ಆಲೂ ಕೊಳೆಯುತ್ತಿದೆ. ಭತ್ತ, ತೆಂಗು  ನೀರು ಪಾಲಾಗುತ್ತಿವೆ. ವರ್ಷದ ಅನ್ನವೇ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಮುಂದಿನ ಬದುಕಿನ ಚಿಂತೆ ರೈತರನ್ನಾವರಿಸಿದೆ. ಎಲ್ಲೆಡೆಯೂ ಭಾರಿ ಮಳೆಯಿಂದ ನೀರು ಹರಿಯುತ್ತಿದೆ

ಬೆಂಗಳೂರು (ನ.18) :  ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಎಡೆ ಬಿಡದೆ ಮಳೆ ಸುರಿಯುತ್ತಿದೆ. ನಿರಂತರ ಮಳೆಯಿಂದಾಗಿ ಅನ್ನದಾತರು ಕಂಗಾಲಾಗಿದ್ದಾರೆ. ಕಾಫಿ ಬೆಳೆ ಕೊಳೆತು ನೆಲಕ್ಕೆ ಬೀಳುತ್ತಿದ್ದರೆ ಇನ್ನೊಂದೆಡೆ ಅಡಕೆ ಕೊಯ್ಲು ಮಾಡಲು ಆಗುತ್ತಿಲ್ಲ.  ಕೊಯ್ಲು ಮಾಡಿದ ಅಡಕೆಗಳು ಮಳೆಯ ಅಬ್ಬರದಿಂದ ಒಣಗುತ್ತಿಲ್ಲ. ಇದರಿಂದ ಕೈಗೆ ಬಂದ  ತುತ್ತು ಬಾಯಿಗೆ ಬಾರದೆ ಕಂಗಾಲಾಗಿದ್ದಾರೆ ರೈತ ಸಮುದಾಯ. 

Chikkamagaluru ಧಾರಾಕಾರ ಮಳೆಯಿಂದ ಕಾಫಿ ಬೆಳೆಗಾರರು ಕಂಗಾಲು

ಯಾವ ಬೆಳೆಯೂ ಕೈಗೆ ಬರುತ್ತಿಲ್ಲ. ಮೆಣಸು, ಈರುಳ್ಳಿ ಆಲೂ ಕೊಳೆಯುತ್ತಿದೆ. ಭತ್ತ, ತೆಂಗು  ನೀರು ಪಾಲಾಗುತ್ತಿವೆ. ವರ್ಷದ ಅನ್ನವೇ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಮುಂದಿನ ಬದುಕಿನ ಚಿಂತೆ ರೈತರನ್ನಾವರಿಸಿದೆ. ಎಲ್ಲೆಡೆಯೂ ಭಾರಿ ಮಳೆಯಿಂದ ನೀರು ಹರಿಯುತ್ತಿದೆ. ಒಟ್ಟಿನಲ್ಲಿ ಕಾಲವಲ್ಲದ ಕಾಲದಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆ ಜನರ ಜೀವನವನ್ನೇ ನೀರಿನಲ್ಲಿ ಕೊಚ್ಚಿಕೊಂಡು ಹೊಗುತ್ತಿದೆ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more