Chikkamagaluru ಮಹಾಮಳೆಗೆ ತತ್ತರಿಸಿದ ಕಾಫಿ ನಾಡು : ಬೆಳೆದ ಬೆಳೆ ನೀರು ಪಾಲು

Chikkamagaluru ಮಹಾಮಳೆಗೆ ತತ್ತರಿಸಿದ ಕಾಫಿ ನಾಡು : ಬೆಳೆದ ಬೆಳೆ ನೀರು ಪಾಲು

Suvarna News   | Asianet News
Published : Nov 18, 2021, 10:14 AM ISTUpdated : Nov 18, 2021, 10:54 AM IST

ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಎಡೆ ಬಿಡದೆ ಮಳೆ ಸುರಿಯುತ್ತಿದೆ. ನಿರಂತರ ಮಳೆಯಿಂದಾಗಿ ಅನ್ನದಾತರು ಕಂಗಾಲಾಗಿದ್ದಾರೆ. ಕಾಫಿ ಬೆಳೆ ಕೊಳೆತು ನೆಲಕ್ಕೆ ಬೀಳುತ್ತಿದ್ದರೆ ಇನ್ನೊಂದೆಡೆ ಅಡಕೆ ಕೊಯ್ಲು ಮಾಡಲು ಆಗುತ್ತಿಲ್ಲ.  ಕೊಯ್ಲು ಮಾಡಿದ ಅಡಕೆಗಳು ಮಳೆಯ ಅಬ್ಬರದಿಂದ ಒಣಗುತ್ತಿಲ್ಲ. ಇದರಿಂದ ಕೈಗೆ ಬಂದ  ತುತ್ತು ಬಾಯಿಗೆ ಬಾರದೆ ಕಂಗಾಲಾಗಿದ್ದಾರೆ ರೈತ ಸಮುದಾಯ. 

ಯಾವ ಬೆಳೆಯೂ ಕೈಗೆ ಬರುತ್ತಿಲ್ಲ. ಮೆಣಸು, ಈರುಳ್ಳಿ ಆಲೂ ಕೊಳೆಯುತ್ತಿದೆ. ಭತ್ತ, ತೆಂಗು  ನೀರು ಪಾಲಾಗುತ್ತಿವೆ. ವರ್ಷದ ಅನ್ನವೇ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಮುಂದಿನ ಬದುಕಿನ ಚಿಂತೆ ರೈತರನ್ನಾವರಿಸಿದೆ. ಎಲ್ಲೆಡೆಯೂ ಭಾರಿ ಮಳೆಯಿಂದ ನೀರು ಹರಿಯುತ್ತಿದೆ

ಬೆಂಗಳೂರು (ನ.18) :  ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಎಡೆ ಬಿಡದೆ ಮಳೆ ಸುರಿಯುತ್ತಿದೆ. ನಿರಂತರ ಮಳೆಯಿಂದಾಗಿ ಅನ್ನದಾತರು ಕಂಗಾಲಾಗಿದ್ದಾರೆ. ಕಾಫಿ ಬೆಳೆ ಕೊಳೆತು ನೆಲಕ್ಕೆ ಬೀಳುತ್ತಿದ್ದರೆ ಇನ್ನೊಂದೆಡೆ ಅಡಕೆ ಕೊಯ್ಲು ಮಾಡಲು ಆಗುತ್ತಿಲ್ಲ.  ಕೊಯ್ಲು ಮಾಡಿದ ಅಡಕೆಗಳು ಮಳೆಯ ಅಬ್ಬರದಿಂದ ಒಣಗುತ್ತಿಲ್ಲ. ಇದರಿಂದ ಕೈಗೆ ಬಂದ  ತುತ್ತು ಬಾಯಿಗೆ ಬಾರದೆ ಕಂಗಾಲಾಗಿದ್ದಾರೆ ರೈತ ಸಮುದಾಯ. 

Chikkamagaluru ಧಾರಾಕಾರ ಮಳೆಯಿಂದ ಕಾಫಿ ಬೆಳೆಗಾರರು ಕಂಗಾಲು

ಯಾವ ಬೆಳೆಯೂ ಕೈಗೆ ಬರುತ್ತಿಲ್ಲ. ಮೆಣಸು, ಈರುಳ್ಳಿ ಆಲೂ ಕೊಳೆಯುತ್ತಿದೆ. ಭತ್ತ, ತೆಂಗು  ನೀರು ಪಾಲಾಗುತ್ತಿವೆ. ವರ್ಷದ ಅನ್ನವೇ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಮುಂದಿನ ಬದುಕಿನ ಚಿಂತೆ ರೈತರನ್ನಾವರಿಸಿದೆ. ಎಲ್ಲೆಡೆಯೂ ಭಾರಿ ಮಳೆಯಿಂದ ನೀರು ಹರಿಯುತ್ತಿದೆ. ಒಟ್ಟಿನಲ್ಲಿ ಕಾಲವಲ್ಲದ ಕಾಲದಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆ ಜನರ ಜೀವನವನ್ನೇ ನೀರಿನಲ್ಲಿ ಕೊಚ್ಚಿಕೊಂಡು ಹೊಗುತ್ತಿದೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more