Chikkamagaluru ಮಹಾಮಳೆಗೆ ತತ್ತರಿಸಿದ ಕಾಫಿ ನಾಡು : ಬೆಳೆದ ಬೆಳೆ ನೀರು ಪಾಲು

Chikkamagaluru ಮಹಾಮಳೆಗೆ ತತ್ತರಿಸಿದ ಕಾಫಿ ನಾಡು : ಬೆಳೆದ ಬೆಳೆ ನೀರು ಪಾಲು

Suvarna News   | Asianet News
Published : Nov 18, 2021, 10:14 AM ISTUpdated : Nov 18, 2021, 10:54 AM IST

ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಎಡೆ ಬಿಡದೆ ಮಳೆ ಸುರಿಯುತ್ತಿದೆ. ನಿರಂತರ ಮಳೆಯಿಂದಾಗಿ ಅನ್ನದಾತರು ಕಂಗಾಲಾಗಿದ್ದಾರೆ. ಕಾಫಿ ಬೆಳೆ ಕೊಳೆತು ನೆಲಕ್ಕೆ ಬೀಳುತ್ತಿದ್ದರೆ ಇನ್ನೊಂದೆಡೆ ಅಡಕೆ ಕೊಯ್ಲು ಮಾಡಲು ಆಗುತ್ತಿಲ್ಲ.  ಕೊಯ್ಲು ಮಾಡಿದ ಅಡಕೆಗಳು ಮಳೆಯ ಅಬ್ಬರದಿಂದ ಒಣಗುತ್ತಿಲ್ಲ. ಇದರಿಂದ ಕೈಗೆ ಬಂದ  ತುತ್ತು ಬಾಯಿಗೆ ಬಾರದೆ ಕಂಗಾಲಾಗಿದ್ದಾರೆ ರೈತ ಸಮುದಾಯ. 

ಯಾವ ಬೆಳೆಯೂ ಕೈಗೆ ಬರುತ್ತಿಲ್ಲ. ಮೆಣಸು, ಈರುಳ್ಳಿ ಆಲೂ ಕೊಳೆಯುತ್ತಿದೆ. ಭತ್ತ, ತೆಂಗು  ನೀರು ಪಾಲಾಗುತ್ತಿವೆ. ವರ್ಷದ ಅನ್ನವೇ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಮುಂದಿನ ಬದುಕಿನ ಚಿಂತೆ ರೈತರನ್ನಾವರಿಸಿದೆ. ಎಲ್ಲೆಡೆಯೂ ಭಾರಿ ಮಳೆಯಿಂದ ನೀರು ಹರಿಯುತ್ತಿದೆ

ಬೆಂಗಳೂರು (ನ.18) :  ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಎಡೆ ಬಿಡದೆ ಮಳೆ ಸುರಿಯುತ್ತಿದೆ. ನಿರಂತರ ಮಳೆಯಿಂದಾಗಿ ಅನ್ನದಾತರು ಕಂಗಾಲಾಗಿದ್ದಾರೆ. ಕಾಫಿ ಬೆಳೆ ಕೊಳೆತು ನೆಲಕ್ಕೆ ಬೀಳುತ್ತಿದ್ದರೆ ಇನ್ನೊಂದೆಡೆ ಅಡಕೆ ಕೊಯ್ಲು ಮಾಡಲು ಆಗುತ್ತಿಲ್ಲ.  ಕೊಯ್ಲು ಮಾಡಿದ ಅಡಕೆಗಳು ಮಳೆಯ ಅಬ್ಬರದಿಂದ ಒಣಗುತ್ತಿಲ್ಲ. ಇದರಿಂದ ಕೈಗೆ ಬಂದ  ತುತ್ತು ಬಾಯಿಗೆ ಬಾರದೆ ಕಂಗಾಲಾಗಿದ್ದಾರೆ ರೈತ ಸಮುದಾಯ. 

Chikkamagaluru ಧಾರಾಕಾರ ಮಳೆಯಿಂದ ಕಾಫಿ ಬೆಳೆಗಾರರು ಕಂಗಾಲು

ಯಾವ ಬೆಳೆಯೂ ಕೈಗೆ ಬರುತ್ತಿಲ್ಲ. ಮೆಣಸು, ಈರುಳ್ಳಿ ಆಲೂ ಕೊಳೆಯುತ್ತಿದೆ. ಭತ್ತ, ತೆಂಗು  ನೀರು ಪಾಲಾಗುತ್ತಿವೆ. ವರ್ಷದ ಅನ್ನವೇ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಮುಂದಿನ ಬದುಕಿನ ಚಿಂತೆ ರೈತರನ್ನಾವರಿಸಿದೆ. ಎಲ್ಲೆಡೆಯೂ ಭಾರಿ ಮಳೆಯಿಂದ ನೀರು ಹರಿಯುತ್ತಿದೆ. ಒಟ್ಟಿನಲ್ಲಿ ಕಾಲವಲ್ಲದ ಕಾಲದಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆ ಜನರ ಜೀವನವನ್ನೇ ನೀರಿನಲ್ಲಿ ಕೊಚ್ಚಿಕೊಂಡು ಹೊಗುತ್ತಿದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more