ರಾಜಕಾರಣಕ್ಕೂ ಸೈ, ರೈತನಾಗೋಕು ಸೈ! ಗದ್ದೆಯಲ್ಲಿ ಮೆಕ್ಕೆಜೋಳದ ಕುಂಟೆ ಹೊಡೆದ ಸಿ ಟಿ ರವಿ

ರಾಜಕಾರಣಕ್ಕೂ ಸೈ, ರೈತನಾಗೋಕು ಸೈ! ಗದ್ದೆಯಲ್ಲಿ ಮೆಕ್ಕೆಜೋಳದ ಕುಂಟೆ ಹೊಡೆದ ಸಿ ಟಿ ರವಿ

Published : Jul 27, 2022, 11:30 AM IST

ವಿಪಕ್ಷಗಳಿಗೆ ಟಾಂಗ್ ಕೊಡುವುದರಲ್ಲಿ, ಸ್ವಪಕ್ಷವನ್ನು ಸಮರ್ಥಿಸಿಕೊಳ್ಳುವುದರಲ್ಲಿ  ಬಿಜೆಪಿ ರಾಷ್ಟ್ರಿಯ ಪ್ರಧಾನ ಕಾರ್ಯದರ್ಶಿ, ಚಿಕ್ಕಮಗಳೂರು ಶಾಸಕ ಸಿ ಟಿ ರವಿ ಸೈ ಎನಿಸಿಕೊಂಡಿದ್ದಾರೆ. 

ಚಿಕ್ಕಮಗಳೂರು (ಜು. 27): ವಿಪಕ್ಷಗಳಿಗೆ ಟಾಂಗ್ ಕೊಡುವುದರಲ್ಲಿ, ಸ್ವಪಕ್ಷವನ್ನು ಸಮರ್ಥಿಸಿಕೊಳ್ಳುವುದರಲ್ಲಿ  ಬಿಜೆಪಿ ರಾಷ್ಟ್ರಿಯ ಪ್ರಧಾನ ಕಾರ್ಯದರ್ಶಿ, ಚಿಕ್ಕಮಗಳೂರು ಶಾಸಕ ಸಿ ಟಿ ರವಿ ಸೈ ಎನಿಸಿಕೊಂಡಿದ್ದಾರೆ. ಬರೀ ರಾಜಕಾರಣ ಮಾತ್ರವಲ್ಲ ರೈತನಾಗೋಕೂ ಸೈ ಎನಿಸಿಕೊಂಡಿದ್ದಾರೆ. ದೇವನೂರು ಕೆರೆ ವೀಕ್ಷಣೆ ವೇಳೆ ಅಲ್ಲಿಯೇ ಸಮೀಪದ ಕಡೂರು ತಾಲೂಕಿನ ನೀರುಗುಂಡಿ ಗ್ರಾಮದ ಗದ್ದೆಯಲ್ಲಿ ಮೆಕ್ಕೆಜೋಳದ ಕುಂಟೆ ಹೊಡೆದಿದ್ದಾರೆ. 

ಇತ್ತೀಚೆಗೆ ತನ್ನ ಫಾರ್ಮ್ ಹೌಸ್ ನಲ್ಲಿ ಟ್ರ್ಯಾಕ್ಟರ್ ನಲ್ಲಿ ಬೇಸಾಯ ಮಾಡಿದ್ದರು. ಹಳ್ಳಿಯೊಂದರಲ್ಲಿ ನೇಗಿಲು ಹಿಡಿದಿದ್ದರು. 
 

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
Read more