ರಾಜಕಾರಣಕ್ಕೂ ಸೈ, ರೈತನಾಗೋಕು ಸೈ! ಗದ್ದೆಯಲ್ಲಿ ಮೆಕ್ಕೆಜೋಳದ ಕುಂಟೆ ಹೊಡೆದ ಸಿ ಟಿ ರವಿ

ರಾಜಕಾರಣಕ್ಕೂ ಸೈ, ರೈತನಾಗೋಕು ಸೈ! ಗದ್ದೆಯಲ್ಲಿ ಮೆಕ್ಕೆಜೋಳದ ಕುಂಟೆ ಹೊಡೆದ ಸಿ ಟಿ ರವಿ

Published : Jul 27, 2022, 11:30 AM IST

ವಿಪಕ್ಷಗಳಿಗೆ ಟಾಂಗ್ ಕೊಡುವುದರಲ್ಲಿ, ಸ್ವಪಕ್ಷವನ್ನು ಸಮರ್ಥಿಸಿಕೊಳ್ಳುವುದರಲ್ಲಿ  ಬಿಜೆಪಿ ರಾಷ್ಟ್ರಿಯ ಪ್ರಧಾನ ಕಾರ್ಯದರ್ಶಿ, ಚಿಕ್ಕಮಗಳೂರು ಶಾಸಕ ಸಿ ಟಿ ರವಿ ಸೈ ಎನಿಸಿಕೊಂಡಿದ್ದಾರೆ. 

ಚಿಕ್ಕಮಗಳೂರು (ಜು. 27): ವಿಪಕ್ಷಗಳಿಗೆ ಟಾಂಗ್ ಕೊಡುವುದರಲ್ಲಿ, ಸ್ವಪಕ್ಷವನ್ನು ಸಮರ್ಥಿಸಿಕೊಳ್ಳುವುದರಲ್ಲಿ  ಬಿಜೆಪಿ ರಾಷ್ಟ್ರಿಯ ಪ್ರಧಾನ ಕಾರ್ಯದರ್ಶಿ, ಚಿಕ್ಕಮಗಳೂರು ಶಾಸಕ ಸಿ ಟಿ ರವಿ ಸೈ ಎನಿಸಿಕೊಂಡಿದ್ದಾರೆ. ಬರೀ ರಾಜಕಾರಣ ಮಾತ್ರವಲ್ಲ ರೈತನಾಗೋಕೂ ಸೈ ಎನಿಸಿಕೊಂಡಿದ್ದಾರೆ. ದೇವನೂರು ಕೆರೆ ವೀಕ್ಷಣೆ ವೇಳೆ ಅಲ್ಲಿಯೇ ಸಮೀಪದ ಕಡೂರು ತಾಲೂಕಿನ ನೀರುಗುಂಡಿ ಗ್ರಾಮದ ಗದ್ದೆಯಲ್ಲಿ ಮೆಕ್ಕೆಜೋಳದ ಕುಂಟೆ ಹೊಡೆದಿದ್ದಾರೆ. 

ಇತ್ತೀಚೆಗೆ ತನ್ನ ಫಾರ್ಮ್ ಹೌಸ್ ನಲ್ಲಿ ಟ್ರ್ಯಾಕ್ಟರ್ ನಲ್ಲಿ ಬೇಸಾಯ ಮಾಡಿದ್ದರು. ಹಳ್ಳಿಯೊಂದರಲ್ಲಿ ನೇಗಿಲು ಹಿಡಿದಿದ್ದರು. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more