ರಾಜಕಾರಣಕ್ಕೂ ಸೈ, ರೈತನಾಗೋಕು ಸೈ! ಗದ್ದೆಯಲ್ಲಿ ಮೆಕ್ಕೆಜೋಳದ ಕುಂಟೆ ಹೊಡೆದ ಸಿ ಟಿ ರವಿ

ರಾಜಕಾರಣಕ್ಕೂ ಸೈ, ರೈತನಾಗೋಕು ಸೈ! ಗದ್ದೆಯಲ್ಲಿ ಮೆಕ್ಕೆಜೋಳದ ಕುಂಟೆ ಹೊಡೆದ ಸಿ ಟಿ ರವಿ

Published : Jul 27, 2022, 11:30 AM IST

ವಿಪಕ್ಷಗಳಿಗೆ ಟಾಂಗ್ ಕೊಡುವುದರಲ್ಲಿ, ಸ್ವಪಕ್ಷವನ್ನು ಸಮರ್ಥಿಸಿಕೊಳ್ಳುವುದರಲ್ಲಿ  ಬಿಜೆಪಿ ರಾಷ್ಟ್ರಿಯ ಪ್ರಧಾನ ಕಾರ್ಯದರ್ಶಿ, ಚಿಕ್ಕಮಗಳೂರು ಶಾಸಕ ಸಿ ಟಿ ರವಿ ಸೈ ಎನಿಸಿಕೊಂಡಿದ್ದಾರೆ. 

ಚಿಕ್ಕಮಗಳೂರು (ಜು. 27): ವಿಪಕ್ಷಗಳಿಗೆ ಟಾಂಗ್ ಕೊಡುವುದರಲ್ಲಿ, ಸ್ವಪಕ್ಷವನ್ನು ಸಮರ್ಥಿಸಿಕೊಳ್ಳುವುದರಲ್ಲಿ  ಬಿಜೆಪಿ ರಾಷ್ಟ್ರಿಯ ಪ್ರಧಾನ ಕಾರ್ಯದರ್ಶಿ, ಚಿಕ್ಕಮಗಳೂರು ಶಾಸಕ ಸಿ ಟಿ ರವಿ ಸೈ ಎನಿಸಿಕೊಂಡಿದ್ದಾರೆ. ಬರೀ ರಾಜಕಾರಣ ಮಾತ್ರವಲ್ಲ ರೈತನಾಗೋಕೂ ಸೈ ಎನಿಸಿಕೊಂಡಿದ್ದಾರೆ. ದೇವನೂರು ಕೆರೆ ವೀಕ್ಷಣೆ ವೇಳೆ ಅಲ್ಲಿಯೇ ಸಮೀಪದ ಕಡೂರು ತಾಲೂಕಿನ ನೀರುಗುಂಡಿ ಗ್ರಾಮದ ಗದ್ದೆಯಲ್ಲಿ ಮೆಕ್ಕೆಜೋಳದ ಕುಂಟೆ ಹೊಡೆದಿದ್ದಾರೆ. 

ಇತ್ತೀಚೆಗೆ ತನ್ನ ಫಾರ್ಮ್ ಹೌಸ್ ನಲ್ಲಿ ಟ್ರ್ಯಾಕ್ಟರ್ ನಲ್ಲಿ ಬೇಸಾಯ ಮಾಡಿದ್ದರು. ಹಳ್ಳಿಯೊಂದರಲ್ಲಿ ನೇಗಿಲು ಹಿಡಿದಿದ್ದರು. 
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more