ಇದು ಜನವಿರೋಧಿ, ಸತ್ತು ಹೋಗಿರೋ ಸರ್ಕಾರ, ಜನರೇ ದಫನ್ ಮಾಡೋ ದಿನ ಬರುತ್ತೆ: ಸಿಟಿ ರವಿ

ಇದು ಜನವಿರೋಧಿ, ಸತ್ತು ಹೋಗಿರೋ ಸರ್ಕಾರ, ಜನರೇ ದಫನ್ ಮಾಡೋ ದಿನ ಬರುತ್ತೆ: ಸಿಟಿ ರವಿ

Published : Jun 16, 2024, 03:33 PM ISTUpdated : Jun 16, 2024, 03:34 PM IST

ಜನವಿರೋಧಿ ಸರ್ಕಾರ ಅನ್ನೋಕೆ ಮತ್ಯಾವ ಸರ್ಟಿಫಿಕೇಟ್ ಅಗತ್ಯ ಇಲ್ಲ. ಮೋದಿ ಪೆಟ್ರೋಲ್ ರೇಟ್ ಜಾಸ್ತಿ ಮಾಡಿದಾಗ ಸಿಎಂ ಸ್ಕೂಟಿ ಶವದ ಅಣುಕು ಪ್ರದರ್ಶನ ಮಾಡಿದ್ರು.ಈಗ ಯಾರನ್ನ ಹೊತ್ಕಂಡ್ ಹೋಗಬೇಕು ಎಂದು ಸಿಟಿ ರವಿ ಪ್ರಶ್ನಿಸಿದ್ದಾರೆ.

ಚಿಕ್ಕಮಗಳೂರು: ರಾಜ್ಯ ಸರ್ಕಾರ ಬೆಲೆ ಏರಿಕೆ‌ಯನ್ನೇ ನೀತಿ ಮಾಡ್ಕೊಂಡಿದೆ. ಮೂಗು ಹಿಡಿದ್ರೆ ಬಾಯಿ ಬಿಡ್ಬೇಕಾಗುತ್ತೆ ಅಂತಾರಲ್ಲ ಹಾಗೆ. ಪೆಟ್ರೋಲ್-ಡಿಸೇಲ್ ಬೆಲೆ( Petrol diesel rate Rises) ಏರಿಕೆಯಾದ್ರೆ ಬೆಲೆ ಏರಿಕೆಗೆ ಲೈಸನ್ಸ್ ಕೊಟ್ಟಂಗೆ. ಕಷ್ಟದಲ್ಲಿರೋ ಜನರಿಗೆ ಸರ್ಕಾರ ಬೆಲೆ ಏರಿಕೆ ಬರೆ ಹಾಕಿದೆ ಎಂದು ಚಿಕ್ಕಮಗಳೂರಿನಲ್ಲಿ ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ(CT Ravi) ಕಿಡಿಕಾರಿದ್ದಾರೆ. ಜನವಿರೋಧಿ ಸರ್ಕಾರ(Congress government) ಅನ್ನೋಕೆ ಮತ್ಯಾವ ಸರ್ಟಿಫಿಕೇಟ್ ಅಗತ್ಯ ಇಲ್ಲ. ಮೋದಿ ಪೆಟ್ರೋಲ್ ರೇಟ್ ಜಾಸ್ತಿ ಮಾಡಿದಾಗ ಸಿಎಂ ಸ್ಕೂಟಿ ಶವದ ಅಣುಕು ಪ್ರದರ್ಶನ ಮಾಡಿದ್ರು. ಈಗ ಯಾರನ್ನ ಹೊತ್ಕಂಡ್ ಹೋಗಬೇಕು, ನಿಮ್ಮ ಸರ್ಕಾರವನ್ನೇ ಹೊತ್ಕಂಡ್ ಹೋಗಬೇಕಾ ? ಇದು ಜನವಿರೋಧಿ ಸರ್ಕಾರ, ಸತ್ತು ಹೋಗಿರೋ ಸರ್ಕಾರ, ಜನರೇ ಈ ಸರ್ಕಾರವನ್ನ ದಫನ್ ಮಾಡೋ ದಿನ ಬರುತ್ತೆ. ಚುನಾವಣೆ ಸೋಲಿನ ಬಳಿಕ ಸರ್ಕಾರ ಜನರ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ. ರಾಜಕೀಯ ಪಕ್ಷ, ನಾಯಕರ ಮೇಲೆ ಸೇಡು ಆಯ್ತು, ಈಗ ಜನಸಾಮಾನ್ಯರ ಮೇಲೆ. ಕೂಡಲೇ ಬೆಲೆ ಏರಿಕೆ ಅದೇಶವನ್ನ ಹಿಂಪಡೆಯಬೇಕು. ನೀವು ಮಾಡಿರೋದು ಬೆಲೆ ಏರಿಕೆ, ಲೂಟಿ ಎರಡೇ... ಮಾಡಿದ್ದೀರಾ ? ಓಲೈಕೆ ರಾಜಕಾರಣಕ್ಕೆ ಗ್ಯಾರಂಟಿ ಆಸೆ ತೋರಿಸಿದ್ರಿ, ಅದು ಧಕ್ಕದಿದ್ದಾಗ ಬೆಲೆ ಏರಿಕೆ ಮಾಡಿದ್ದೀರಾ? ನಾಚಿಕೆ, ಮಾನ, ಮರ್ಯಾದೆ ಅನ್ನೋದಾದ್ರೆ ಯಾವುದನ್ನ ಇಟ್ಕೊಂಡು ಇದನ್ನ ಮಾಡಿದ್ದೀರಾ ಎಂದು ಚಿಕ್ಕಮಗಳೂರಿನಲ್ಲಿ ಪರಿಷತ್ ಸದಸ್ಯ ಸಿ.ಟಿ.ರವಿ  ಕಿಡಿಕಾರಿದ್ದಾರೆ.

ಇದನ್ನೂ ವೀಕ್ಷಿಸಿ:  ಬೆಳಗಾವಿಯಲ್ಲಿ ಭ್ರೂಣ ಹತ್ಯೆ ಜಾಲ ಪತ್ತೆ..ತನಿಖೆ ವೇಳೆ ನಕಲಿ ವೈದ್ಯನ ಕರಾಳ ಮುಖ ಬಯಲು!

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more