CT Ravi: ನಾಗೇಂದ್ರ ರಾಜೀನಾಮೆ ಪಡೆಯಲು ಸಿಎಂ ಸಿದ್ದರಾಮಯ್ಯಗೆ ಧಮ್‌ ಇಲ್ಲ: ಸಿಟಿ ರವಿ

CT Ravi: ನಾಗೇಂದ್ರ ರಾಜೀನಾಮೆ ಪಡೆಯಲು ಸಿಎಂ ಸಿದ್ದರಾಮಯ್ಯಗೆ ಧಮ್‌ ಇಲ್ಲ: ಸಿಟಿ ರವಿ

Published : Jun 03, 2024, 01:43 PM IST

ವಾಲ್ಮೀಕಿ ನಿಗಮದ ದುಡ್ಡನ್ನು ರಾಜ್ಯ ಸರ್ಕಾರ ತೆಲಂಗಾಣ ಚುನಾವಣೆಗೆ ಬಳಸಿದಂತೆ ಕಾಣುತ್ತಿದೆ ಎಂದು ಸಿಟಿ ರವಿ ಆರೋಪ ಮಾಡಿದ್ದಾರೆ.
 

ನಾಗೇಂದ್ರ(Minister Nagendra) ರಾಜೀನಾಮೆ ಪಡೆಯಲು ಸಿಎಂ ಸಿದ್ದರಾಮಯ್ಯಗೆ(Siddaramaiah) ಧಮ್‌ ಇಲ್ಲ. ಧಮ್‌ ಇದ್ರೆ ಕೂಡಲೇ ಸಚಿವರ ರಾಜೀನಾಮೆ ಪಡೆಯಲಿ ಎಂದು ಬಿಜೆಪಿ ನಾಯಕ ಸಿಟಿ ರವಿ(CT Ravi) ಸವಾಲು ಹಾಕಿದ್ದಾರೆ. ವಾಲ್ಮೀಕಿ ನಿಗಮದ ದುಡ್ಡನ್ನು ತೆಲಂಗಾಣ ಚುನಾವಣೆಗೆ(Telangana elections) ಬಳಸಿರಬೇಕು. ನಾಗೇಂದ್ರ ರಾಜೀನಾಮೆ ಪಡೆಯದಿದ್ದರೇ, ಸರ್ಕಾರದ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ. ಈ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ ಎಂದು ಸಿಟಿ ರವಿ ಆರೋಪ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ತಪ್ಪು ಮಾಡಿದ್ರೆ ಕ್ರಮಕೈಗೊಳ್ಳಿ ಎಂದ ಸಚಿವರು?: SIT ವರದಿಗೂ ಮುನ್ನವೇ ನಾಗೇಂದ್ರ ರಾಜೀನಾಮೆ ಪಕ್ಕಾನಾ?

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
Read more