CT Ravi: ನಾಗೇಂದ್ರ ರಾಜೀನಾಮೆ ಪಡೆಯಲು ಸಿಎಂ ಸಿದ್ದರಾಮಯ್ಯಗೆ ಧಮ್‌ ಇಲ್ಲ: ಸಿಟಿ ರವಿ

CT Ravi: ನಾಗೇಂದ್ರ ರಾಜೀನಾಮೆ ಪಡೆಯಲು ಸಿಎಂ ಸಿದ್ದರಾಮಯ್ಯಗೆ ಧಮ್‌ ಇಲ್ಲ: ಸಿಟಿ ರವಿ

Published : Jun 03, 2024, 01:43 PM IST

ವಾಲ್ಮೀಕಿ ನಿಗಮದ ದುಡ್ಡನ್ನು ರಾಜ್ಯ ಸರ್ಕಾರ ತೆಲಂಗಾಣ ಚುನಾವಣೆಗೆ ಬಳಸಿದಂತೆ ಕಾಣುತ್ತಿದೆ ಎಂದು ಸಿಟಿ ರವಿ ಆರೋಪ ಮಾಡಿದ್ದಾರೆ.
 

ನಾಗೇಂದ್ರ(Minister Nagendra) ರಾಜೀನಾಮೆ ಪಡೆಯಲು ಸಿಎಂ ಸಿದ್ದರಾಮಯ್ಯಗೆ(Siddaramaiah) ಧಮ್‌ ಇಲ್ಲ. ಧಮ್‌ ಇದ್ರೆ ಕೂಡಲೇ ಸಚಿವರ ರಾಜೀನಾಮೆ ಪಡೆಯಲಿ ಎಂದು ಬಿಜೆಪಿ ನಾಯಕ ಸಿಟಿ ರವಿ(CT Ravi) ಸವಾಲು ಹಾಕಿದ್ದಾರೆ. ವಾಲ್ಮೀಕಿ ನಿಗಮದ ದುಡ್ಡನ್ನು ತೆಲಂಗಾಣ ಚುನಾವಣೆಗೆ(Telangana elections) ಬಳಸಿರಬೇಕು. ನಾಗೇಂದ್ರ ರಾಜೀನಾಮೆ ಪಡೆಯದಿದ್ದರೇ, ಸರ್ಕಾರದ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ. ಈ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ ಎಂದು ಸಿಟಿ ರವಿ ಆರೋಪ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ತಪ್ಪು ಮಾಡಿದ್ರೆ ಕ್ರಮಕೈಗೊಳ್ಳಿ ಎಂದ ಸಚಿವರು?: SIT ವರದಿಗೂ ಮುನ್ನವೇ ನಾಗೇಂದ್ರ ರಾಜೀನಾಮೆ ಪಕ್ಕಾನಾ?

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
Read more