CT Ravi: ನಾಗೇಂದ್ರ ರಾಜೀನಾಮೆ ಪಡೆಯಲು ಸಿಎಂ ಸಿದ್ದರಾಮಯ್ಯಗೆ ಧಮ್‌ ಇಲ್ಲ: ಸಿಟಿ ರವಿ

CT Ravi: ನಾಗೇಂದ್ರ ರಾಜೀನಾಮೆ ಪಡೆಯಲು ಸಿಎಂ ಸಿದ್ದರಾಮಯ್ಯಗೆ ಧಮ್‌ ಇಲ್ಲ: ಸಿಟಿ ರವಿ

Published : Jun 03, 2024, 01:43 PM IST

ವಾಲ್ಮೀಕಿ ನಿಗಮದ ದುಡ್ಡನ್ನು ರಾಜ್ಯ ಸರ್ಕಾರ ತೆಲಂಗಾಣ ಚುನಾವಣೆಗೆ ಬಳಸಿದಂತೆ ಕಾಣುತ್ತಿದೆ ಎಂದು ಸಿಟಿ ರವಿ ಆರೋಪ ಮಾಡಿದ್ದಾರೆ.
 

ನಾಗೇಂದ್ರ(Minister Nagendra) ರಾಜೀನಾಮೆ ಪಡೆಯಲು ಸಿಎಂ ಸಿದ್ದರಾಮಯ್ಯಗೆ(Siddaramaiah) ಧಮ್‌ ಇಲ್ಲ. ಧಮ್‌ ಇದ್ರೆ ಕೂಡಲೇ ಸಚಿವರ ರಾಜೀನಾಮೆ ಪಡೆಯಲಿ ಎಂದು ಬಿಜೆಪಿ ನಾಯಕ ಸಿಟಿ ರವಿ(CT Ravi) ಸವಾಲು ಹಾಕಿದ್ದಾರೆ. ವಾಲ್ಮೀಕಿ ನಿಗಮದ ದುಡ್ಡನ್ನು ತೆಲಂಗಾಣ ಚುನಾವಣೆಗೆ(Telangana elections) ಬಳಸಿರಬೇಕು. ನಾಗೇಂದ್ರ ರಾಜೀನಾಮೆ ಪಡೆಯದಿದ್ದರೇ, ಸರ್ಕಾರದ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ. ಈ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ ಎಂದು ಸಿಟಿ ರವಿ ಆರೋಪ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ತಪ್ಪು ಮಾಡಿದ್ರೆ ಕ್ರಮಕೈಗೊಳ್ಳಿ ಎಂದ ಸಚಿವರು?: SIT ವರದಿಗೂ ಮುನ್ನವೇ ನಾಗೇಂದ್ರ ರಾಜೀನಾಮೆ ಪಕ್ಕಾನಾ?

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more