CT Ravi: ನಾಗೇಂದ್ರ ರಾಜೀನಾಮೆ ಪಡೆಯಲು ಸಿಎಂ ಸಿದ್ದರಾಮಯ್ಯಗೆ ಧಮ್‌ ಇಲ್ಲ: ಸಿಟಿ ರವಿ

CT Ravi: ನಾಗೇಂದ್ರ ರಾಜೀನಾಮೆ ಪಡೆಯಲು ಸಿಎಂ ಸಿದ್ದರಾಮಯ್ಯಗೆ ಧಮ್‌ ಇಲ್ಲ: ಸಿಟಿ ರವಿ

Published : Jun 03, 2024, 01:43 PM IST

ವಾಲ್ಮೀಕಿ ನಿಗಮದ ದುಡ್ಡನ್ನು ರಾಜ್ಯ ಸರ್ಕಾರ ತೆಲಂಗಾಣ ಚುನಾವಣೆಗೆ ಬಳಸಿದಂತೆ ಕಾಣುತ್ತಿದೆ ಎಂದು ಸಿಟಿ ರವಿ ಆರೋಪ ಮಾಡಿದ್ದಾರೆ.
 

ನಾಗೇಂದ್ರ(Minister Nagendra) ರಾಜೀನಾಮೆ ಪಡೆಯಲು ಸಿಎಂ ಸಿದ್ದರಾಮಯ್ಯಗೆ(Siddaramaiah) ಧಮ್‌ ಇಲ್ಲ. ಧಮ್‌ ಇದ್ರೆ ಕೂಡಲೇ ಸಚಿವರ ರಾಜೀನಾಮೆ ಪಡೆಯಲಿ ಎಂದು ಬಿಜೆಪಿ ನಾಯಕ ಸಿಟಿ ರವಿ(CT Ravi) ಸವಾಲು ಹಾಕಿದ್ದಾರೆ. ವಾಲ್ಮೀಕಿ ನಿಗಮದ ದುಡ್ಡನ್ನು ತೆಲಂಗಾಣ ಚುನಾವಣೆಗೆ(Telangana elections) ಬಳಸಿರಬೇಕು. ನಾಗೇಂದ್ರ ರಾಜೀನಾಮೆ ಪಡೆಯದಿದ್ದರೇ, ಸರ್ಕಾರದ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ. ಈ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ ಎಂದು ಸಿಟಿ ರವಿ ಆರೋಪ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ತಪ್ಪು ಮಾಡಿದ್ರೆ ಕ್ರಮಕೈಗೊಳ್ಳಿ ಎಂದ ಸಚಿವರು?: SIT ವರದಿಗೂ ಮುನ್ನವೇ ನಾಗೇಂದ್ರ ರಾಜೀನಾಮೆ ಪಕ್ಕಾನಾ?

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more