CT Ravi: ನಾಗೇಂದ್ರ ರಾಜೀನಾಮೆ ಪಡೆಯಲು ಸಿಎಂ ಸಿದ್ದರಾಮಯ್ಯಗೆ ಧಮ್‌ ಇಲ್ಲ: ಸಿಟಿ ರವಿ

CT Ravi: ನಾಗೇಂದ್ರ ರಾಜೀನಾಮೆ ಪಡೆಯಲು ಸಿಎಂ ಸಿದ್ದರಾಮಯ್ಯಗೆ ಧಮ್‌ ಇಲ್ಲ: ಸಿಟಿ ರವಿ

Published : Jun 03, 2024, 01:43 PM IST

ವಾಲ್ಮೀಕಿ ನಿಗಮದ ದುಡ್ಡನ್ನು ರಾಜ್ಯ ಸರ್ಕಾರ ತೆಲಂಗಾಣ ಚುನಾವಣೆಗೆ ಬಳಸಿದಂತೆ ಕಾಣುತ್ತಿದೆ ಎಂದು ಸಿಟಿ ರವಿ ಆರೋಪ ಮಾಡಿದ್ದಾರೆ.
 

ನಾಗೇಂದ್ರ(Minister Nagendra) ರಾಜೀನಾಮೆ ಪಡೆಯಲು ಸಿಎಂ ಸಿದ್ದರಾಮಯ್ಯಗೆ(Siddaramaiah) ಧಮ್‌ ಇಲ್ಲ. ಧಮ್‌ ಇದ್ರೆ ಕೂಡಲೇ ಸಚಿವರ ರಾಜೀನಾಮೆ ಪಡೆಯಲಿ ಎಂದು ಬಿಜೆಪಿ ನಾಯಕ ಸಿಟಿ ರವಿ(CT Ravi) ಸವಾಲು ಹಾಕಿದ್ದಾರೆ. ವಾಲ್ಮೀಕಿ ನಿಗಮದ ದುಡ್ಡನ್ನು ತೆಲಂಗಾಣ ಚುನಾವಣೆಗೆ(Telangana elections) ಬಳಸಿರಬೇಕು. ನಾಗೇಂದ್ರ ರಾಜೀನಾಮೆ ಪಡೆಯದಿದ್ದರೇ, ಸರ್ಕಾರದ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ. ಈ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ ಎಂದು ಸಿಟಿ ರವಿ ಆರೋಪ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ತಪ್ಪು ಮಾಡಿದ್ರೆ ಕ್ರಮಕೈಗೊಳ್ಳಿ ಎಂದ ಸಚಿವರು?: SIT ವರದಿಗೂ ಮುನ್ನವೇ ನಾಗೇಂದ್ರ ರಾಜೀನಾಮೆ ಪಕ್ಕಾನಾ?

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more