77ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ: ಸಾಂಸ್ಕೃತಿಕ ಕಾರ್ಯಕ್ರಮ..ಸಾಧಕರು, ಯೋಧರಿಗೆ ಸನ್ಮಾನ

77ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ: ಸಾಂಸ್ಕೃತಿಕ ಕಾರ್ಯಕ್ರಮ..ಸಾಧಕರು, ಯೋಧರಿಗೆ ಸನ್ಮಾನ

Published : Aug 31, 2023, 10:47 AM IST

77ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸಚಿವ ಸಂತೋಷ್ ಲಾಡ್ ಫೌಂಡೇಶನ್ ಸೆಪ್ಟೆಂಬರ್ 3ರಂದು ಹಲವು ಕಾರ್ಯಕ್ರಮಗಳನ್ನ ಹಮ್ಮಿಕೊಂಡಿದೆ. ಇದೇ ವೇಳೆ ಸಿಎಂ ಸಿದ್ದರಾಮಯ್ಯರನ್ನ ಅಭಿನಂದಿಸಲು ವಿಶೇಷ ಲೇಸರ್ ಶೋ ಹಮ್ಮಿಕೊಳ್ಳಲಾಗಿದೆ. 
 

77ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸಂತೋಷ್ ಲಾಡ್ ಫೌಂಡೇಶನ್( Santosh Lad Foundation) ವತಿಯಿಂದ ಸೆಪ್ಟೆಂಬರ್ 3 ರಂದು ವಿವಿಧ ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳಲಾಗಿದೆ. ಧಾರವಾಡದ(Dharwad) ಕೆಸಿಡಿ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಾಧಕರು ಹಾಗೂ ಯೋಧರನ್ನ ಸನ್ಮಾನಿಸಲು ನಿರ್ಧರಿಸಲಾಗಿದೆ. ಹಾಗೆ ನಮ್ಮ ಭವ್ಯ ಪರಂಪರೆ ಬಿಂಬಿಸುವ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಖ್ಯಾತ ಚಿತ್ರ ಸಾಹಿತಿ ವಿ.ನಾಗೇಂದ್ರ ಪ್ರಸಾದ್ ಅವರಿಂದ ಕಿರುನಾಟಕ ಪ್ರದರ್ಶನ ನಡೆಯಲಿದೆ. ಹಾಗೆ ಗಾಯಕಿ ಎಂ ಡಿ ಪಲ್ಲವಿ ಮತ್ತು ಇಂಡಿಯನ್ ಐಡಲ್ 18 ರ ವಿಜೇತ ಗಾಯಕ ಸಲ್ಮಾನ್ ಸಂಗೀತ ಸಂಜೆ ನಡೆಸಿಕೊಡಲಿದ್ದಾರೆ. ಇನ್ನು ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯರನ್ನ(Siddaramaiah) ಅಭಿನಂದಿಸಲು ವಿಶೇಷ ಲೇಸರ್ ಶೋ ಆಯೋಜಿಸಲಾಗಿದೆ. ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಬಡವರ ಅಭಿವೃದ್ಧಿಗೆ ಶ್ರಮಿಸುತ್ತಿರುವ ಸಿದ್ದರಾಮಯ್ಯರನ್ನ ವಿಶೇಷವಾಗಿ ಗೌರವಿಸಲು ಸಂತೋಷ್ ಲಾಡ್ ಫೌಂಡೇಶನ್ ನಿರ್ಧರಿಸಿದೆ. 

ಇದನ್ನೂ ವೀಕ್ಷಿಸಿ:  ಮಳೆಯಿಲ್ಲದೇ ಕಂಗೆಟ್ಟ ಅನ್ನದಾತ: ಕೋಲಾರದಲ್ಲಿ ಆವರಿಸಿದ ಬರದ ಛಾಯೆ !

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more