ತಡರಾತ್ರಿ ರಸ್ತೆಯಲ್ಲಿ ಬಿದ್ದ ನೋಟುಗಳು; ಮುಟ್ಟೋಕೆ ಭಯಪಟ್ಟ ಜನ

ತಡರಾತ್ರಿ ರಸ್ತೆಯಲ್ಲಿ ಬಿದ್ದ ನೋಟುಗಳು; ಮುಟ್ಟೋಕೆ ಭಯಪಟ್ಟ ಜನ

Suvarna News   | Asianet News
Published : Apr 28, 2020, 12:50 PM IST

ರಸ್ತೆ ಮೇಲೆ ನೋಟುಗಳು ಬಿದ್ದಿದ್ದರೆ ಯಾರು ತಾನೆ ತಗೊಳಲ್ಲ ಹೇಳಿ! ಆದರೆ ಇಲ್ಲಿ ನೋಟು ಬಿದ್ದಿದ್ರು ಮುಟ್ಟೋಕೆ ಜನ ಭಯಯಪಡ್ತಿದ್ದಾರೆ.  ತಿಪಟೂರು ನಗರದ ಗೋವಿನ ಪುರದಲ್ಲಿ ನಡುರಾತ್ರಿ ರಸ್ತೆಯಲ್ಲಿ ಬಿದ್ದಿದ್ದ 20 ರೂ ನೋಟುಗಳನ್ನು ನೋಡಿ ಜನ ಆತಂಕಗೊಂಡಿದ್ದಾರೆ. ರಸ್ತೆ ಮೇಲೆ ನೋಟು ಬಿದ್ದಿದ್ದರೂ ಎತ್ತಿಕೊಳ್ಳಲು ಜನ ಭಯಪಟ್ಟುಕೊಂಡಿದ್ದಾರೆ. ಆಶ್ಚರ್ಯ ಎಂದರೆ ಬೆಳಗ್ಗೆ ಆ ನೋಟುಗಳು ಮಂಗಮಾಯವಾಗಿವೆ. 

 

ತುಮಕೂರು (ಏ. 28): ರಸ್ತೆ ಮೇಲೆ ನೋಟುಗಳು ಬಿದ್ದಿದ್ದರೆ ಯಾರು ತಾನೆ ತಗೊಳಲ್ಲ ಹೇಳಿ! ಆದರೆ ಇಲ್ಲಿ ನೋಟು ಬಿದ್ದಿದ್ರು ಮುಟ್ಟೋಕೆ ಜನ ಭಯಯಪಡ್ತಿದ್ದಾರೆ.  ತಿಪಟೂರು ನಗರದ ಗೋವಿನ ಪುರದಲ್ಲಿ ನಡುರಾತ್ರಿ ರಸ್ತೆಯಲ್ಲಿ ಬಿದ್ದಿದ್ದ 20 ರೂ ನೋಟುಗಳನ್ನು ನೋಡಿ ಜನ ಆತಂಕಗೊಂಡಿದ್ದಾರೆ. ರಸ್ತೆ ಮೇಲೆ ನೋಟು ಬಿದ್ದಿದ್ದರೂ ಎತ್ತಿಕೊಳ್ಳಲು ಜನ ಭಯಪಟ್ಟುಕೊಂಡಿದ್ದಾರೆ. ಆಶ್ಚರ್ಯ ಎಂದರೆ ಬೆಳಗ್ಗೆ ಆ ನೋಟುಗಳು ಮಂಗಮಾಯವಾಗಿವೆ. 

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!