ತಡರಾತ್ರಿ ರಸ್ತೆಯಲ್ಲಿ ಬಿದ್ದ ನೋಟುಗಳು; ಮುಟ್ಟೋಕೆ ಭಯಪಟ್ಟ ಜನ

ತಡರಾತ್ರಿ ರಸ್ತೆಯಲ್ಲಿ ಬಿದ್ದ ನೋಟುಗಳು; ಮುಟ್ಟೋಕೆ ಭಯಪಟ್ಟ ಜನ

Suvarna News   | Asianet News
Published : Apr 28, 2020, 12:50 PM IST

ರಸ್ತೆ ಮೇಲೆ ನೋಟುಗಳು ಬಿದ್ದಿದ್ದರೆ ಯಾರು ತಾನೆ ತಗೊಳಲ್ಲ ಹೇಳಿ! ಆದರೆ ಇಲ್ಲಿ ನೋಟು ಬಿದ್ದಿದ್ರು ಮುಟ್ಟೋಕೆ ಜನ ಭಯಯಪಡ್ತಿದ್ದಾರೆ.  ತಿಪಟೂರು ನಗರದ ಗೋವಿನ ಪುರದಲ್ಲಿ ನಡುರಾತ್ರಿ ರಸ್ತೆಯಲ್ಲಿ ಬಿದ್ದಿದ್ದ 20 ರೂ ನೋಟುಗಳನ್ನು ನೋಡಿ ಜನ ಆತಂಕಗೊಂಡಿದ್ದಾರೆ. ರಸ್ತೆ ಮೇಲೆ ನೋಟು ಬಿದ್ದಿದ್ದರೂ ಎತ್ತಿಕೊಳ್ಳಲು ಜನ ಭಯಪಟ್ಟುಕೊಂಡಿದ್ದಾರೆ. ಆಶ್ಚರ್ಯ ಎಂದರೆ ಬೆಳಗ್ಗೆ ಆ ನೋಟುಗಳು ಮಂಗಮಾಯವಾಗಿವೆ. 

 

ತುಮಕೂರು (ಏ. 28): ರಸ್ತೆ ಮೇಲೆ ನೋಟುಗಳು ಬಿದ್ದಿದ್ದರೆ ಯಾರು ತಾನೆ ತಗೊಳಲ್ಲ ಹೇಳಿ! ಆದರೆ ಇಲ್ಲಿ ನೋಟು ಬಿದ್ದಿದ್ರು ಮುಟ್ಟೋಕೆ ಜನ ಭಯಯಪಡ್ತಿದ್ದಾರೆ.  ತಿಪಟೂರು ನಗರದ ಗೋವಿನ ಪುರದಲ್ಲಿ ನಡುರಾತ್ರಿ ರಸ್ತೆಯಲ್ಲಿ ಬಿದ್ದಿದ್ದ 20 ರೂ ನೋಟುಗಳನ್ನು ನೋಡಿ ಜನ ಆತಂಕಗೊಂಡಿದ್ದಾರೆ. ರಸ್ತೆ ಮೇಲೆ ನೋಟು ಬಿದ್ದಿದ್ದರೂ ಎತ್ತಿಕೊಳ್ಳಲು ಜನ ಭಯಪಟ್ಟುಕೊಂಡಿದ್ದಾರೆ. ಆಶ್ಚರ್ಯ ಎಂದರೆ ಬೆಳಗ್ಗೆ ಆ ನೋಟುಗಳು ಮಂಗಮಾಯವಾಗಿವೆ. 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!