ತಿನ್ನಲು ಬಲು ರುಚಿ, ಆರೋಗ್ಯಕ್ಕೂ ಹಿತ ಸೀತಾಫಲ..!

ತಿನ್ನಲು ಬಲು ರುಚಿ, ಆರೋಗ್ಯಕ್ಕೂ ಹಿತ ಸೀತಾಫಲ..!

Suvarna News   | Asianet News
Published : Oct 02, 2021, 05:12 PM IST

 ಕಲ್ಯಾಣ ಕರ್ನಾಟಕದಲ್ಲಿ ಯಾದಗಿರಿ ಜಿಲ್ಲೆ ಸೀತಾಫಲ ಹಣ್ಣು ಬೆಳೆಯುವುದಕ್ಕೆ ಫೇಮಸ್. ಕರ್ನಾಟಕದಲ್ಲಿ ಅತೀ ಹೆಚ್ಚು ಸೀತಾಫಲ ಬೆಳೆಯುವುದು ಇಲ್ಲಿಯೇ.  ಈ ವರ್ಷ ಮುಂಗಾರು ಮಳೆ ಉತ್ತಮವಾಗಿದ್ದು, ಸೀತಾಫಲ ಫಸಲು ಉತ್ತಮವಾಗಿದೆ. 

ಯಾದಗಿರಿ (ಅ. 02): ಕಲ್ಯಾಣ ಕರ್ನಾಟಕದಲ್ಲಿ ಯಾದಗಿರಿ ಜಿಲ್ಲೆ ಸೀತಾಫಲ ಹಣ್ಣು ಬೆಳೆಯುವುದಕ್ಕೆ ಫೇಮಸ್. ಕರ್ನಾಟಕದಲ್ಲಿ ಅತೀ ಹೆಚ್ಚು ಸೀತಾಫಲ ಬೆಳೆಯುವುದು ಇಲ್ಲಿಯೇ.  ಈ ವರ್ಷ ಮುಂಗಾರು ಮಳೆ ಉತ್ತಮವಾಗಿದ್ದು, ಸೀತಾಫಲ ಫಸಲು ಉತ್ತಮವಾಗಿದೆ. 

ಹತ್ತಿಕುಣಿ, ಯರಗೋಳ, ಯಡಳ್ಳಿಯ ವಿಸ್ತಾರವಾದ ಅರಣ್ಯ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬೆಳೆಯುತ್ತದೆ.  ತಿನ್ನಲು ಸೀತಾಫಲ ಹಣ್ಣು ರುಚಿ ಮಾತ್ರ ಅಲ್ಲ, ಔಷಧೀಯ ಗುಣಗಳನ್ನು ಹೊಂದಿದೆ. ಮಾರ್ಕೆಟ್‌ನಲ್ಲಿ ಎಲ್ಲಿ ನೋಡಿದರೂ ಸೀತಾಫಲ..!

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್