ತಿನ್ನಲು ಬಲು ರುಚಿ, ಆರೋಗ್ಯಕ್ಕೂ ಹಿತ ಸೀತಾಫಲ..!

ತಿನ್ನಲು ಬಲು ರುಚಿ, ಆರೋಗ್ಯಕ್ಕೂ ಹಿತ ಸೀತಾಫಲ..!

Published : Oct 02, 2021, 05:12 PM IST

 ಕಲ್ಯಾಣ ಕರ್ನಾಟಕದಲ್ಲಿ ಯಾದಗಿರಿ ಜಿಲ್ಲೆ ಸೀತಾಫಲ ಹಣ್ಣು ಬೆಳೆಯುವುದಕ್ಕೆ ಫೇಮಸ್. ಕರ್ನಾಟಕದಲ್ಲಿ ಅತೀ ಹೆಚ್ಚು ಸೀತಾಫಲ ಬೆಳೆಯುವುದು ಇಲ್ಲಿಯೇ.  ಈ ವರ್ಷ ಮುಂಗಾರು ಮಳೆ ಉತ್ತಮವಾಗಿದ್ದು, ಸೀತಾಫಲ ಫಸಲು ಉತ್ತಮವಾಗಿದೆ. 

ಯಾದಗಿರಿ (ಅ. 02): ಕಲ್ಯಾಣ ಕರ್ನಾಟಕದಲ್ಲಿ ಯಾದಗಿರಿ ಜಿಲ್ಲೆ ಸೀತಾಫಲ ಹಣ್ಣು ಬೆಳೆಯುವುದಕ್ಕೆ ಫೇಮಸ್. ಕರ್ನಾಟಕದಲ್ಲಿ ಅತೀ ಹೆಚ್ಚು ಸೀತಾಫಲ ಬೆಳೆಯುವುದು ಇಲ್ಲಿಯೇ.  ಈ ವರ್ಷ ಮುಂಗಾರು ಮಳೆ ಉತ್ತಮವಾಗಿದ್ದು, ಸೀತಾಫಲ ಫಸಲು ಉತ್ತಮವಾಗಿದೆ. 

ಹತ್ತಿಕುಣಿ, ಯರಗೋಳ, ಯಡಳ್ಳಿಯ ವಿಸ್ತಾರವಾದ ಅರಣ್ಯ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬೆಳೆಯುತ್ತದೆ.  ತಿನ್ನಲು ಸೀತಾಫಲ ಹಣ್ಣು ರುಚಿ ಮಾತ್ರ ಅಲ್ಲ, ಔಷಧೀಯ ಗುಣಗಳನ್ನು ಹೊಂದಿದೆ. ಮಾರ್ಕೆಟ್‌ನಲ್ಲಿ ಎಲ್ಲಿ ನೋಡಿದರೂ ಸೀತಾಫಲ..!

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?