ಉಡುಪಿ: ಬಟ್ಟೆ ಖರೀದಿಗೆ ಅಂಗಡಿಗೆ ಬಂದ ಮಾಲಕಿಯ ತಬ್ಕೊಂಡ!

ಉಡುಪಿ: ಬಟ್ಟೆ ಖರೀದಿಗೆ ಅಂಗಡಿಗೆ ಬಂದ ಮಾಲಕಿಯ ತಬ್ಕೊಂಡ!

Published : Oct 02, 2019, 05:31 PM ISTUpdated : Oct 02, 2019, 05:38 PM IST

ಉಡುಪಿ( ಅ. 02)  ಬಟ್ಟೆ ಖರೀದಿಗೆಂದು ಅಂಗಡಿಗೆ ಬಂದಿದ್ದ ಯುವಕ ಅಂಗಡಿ ಮಾಲಕಿಯನ್ನೇ ತಬ್ಬಿಕೊಳ್ಳಲು ಹೋಗಿ ಚಪ್ಪಲಿ ಏಟು ತಿಂದಿದ್ದಾನೆ. ಇಲ್ಲಿನ ಮಲ್ಪೆ ಕಲ್ಮಾಡಿಯಲ್ಲಿರುವ ಕೊರಗಜ್ಜನ‌ ಸ್ಥಾನದ ಸಮೀಪವಿರುವ ಬಟ್ಟೆ ಅಂಗಡಿಗೆ‌ ಗ್ರಾಹಕನಾಗಿ‌ ಬಂದಿದ್ದ ಯುವಕ ಬಟ್ಟೆ ಖರೀದಿ‌ ನಾಟಕವಾಡುತ್ತಾ ಕೂಡಲೇ ಯುವತಿಯನ್ನ ಎಳೆದು ತಬ್ಬಿಕೊಳ್ಳಲು ಮುಂದಾಗಿದ್ದಾನೆ. ಇದರಿಂದ ಕಸಿವಿಸಿಗೊಂಡ ಆಕೆ ಕೂಡಲೇ ಎಚ್ಚೆತ್ತು ಅಲ್ಲೇ ಇದ್ದ ಚಪ್ಪಲಿಯಿಂದ ಆತನಿಗೆ ಹೊಡೆಯಲು ಮುಂದಾಗಿದ್ದಾಳೆ. ತಕ್ಷಣ ಯುವಕ ಕಾಲ್ಕಿತ್ತಿದ್ದಾನೆ ಆದ್ರೂ ಆತನನ್ನ ಹಿಂಬಾಲಿಸಿದ ಯುವತಿ ಸಾರ್ವಜನಿಕರ ಸಹಾಯದಿಂದ ಕಾಮುಕನನ್ನು ಹಿಡಿದು ಧರ್ಮದೇಟು ಕೊಟ್ಟು ಕಳುಹಿಸಿದ್ದಾರೆ. ಯುವಕನ ಈ ಕುಕೃತ್ಯ‌ ಬಟ್ಟೆ ಮಳಿಗೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗಿದ್ದು ಯಾವುದೆ ಪ್ರಕರಣ ದಾಖಲಾಗಿಲ್ಲ.

ಉಡುಪಿ( ಅ. 02)  ಬಟ್ಟೆ ಖರೀದಿಗೆಂದು ಅಂಗಡಿಗೆ ಬಂದಿದ್ದ ಯುವಕ ಅಂಗಡಿ ಮಾಲಕಿಯನ್ನೇ ತಬ್ಬಿಕೊಳ್ಳಲು ಹೋಗಿ ಚಪ್ಪಲಿ ಏಟು ತಿಂದಿದ್ದಾನೆ. ಇಲ್ಲಿನ ಮಲ್ಪೆ ಕಲ್ಮಾಡಿಯಲ್ಲಿರುವ ಕೊರಗಜ್ಜನ‌ ಸ್ಥಾನದ ಸಮೀಪವಿರುವ ಬಟ್ಟೆ ಅಂಗಡಿಗೆ‌ ಗ್ರಾಹಕನಾಗಿ‌ ಬಂದಿದ್ದ ಯುವಕ ಬಟ್ಟೆ ಖರೀದಿ‌ ನಾಟಕವಾಡುತ್ತಾ ಕೂಡಲೇ ಯುವತಿಯನ್ನ ಎಳೆದು ತಬ್ಬಿಕೊಳ್ಳಲು ಮುಂದಾಗಿದ್ದಾನೆ. ಇದರಿಂದ ಕಸಿವಿಸಿಗೊಂಡ ಆಕೆ ಕೂಡಲೇ ಎಚ್ಚೆತ್ತು ಅಲ್ಲೇ ಇದ್ದ ಚಪ್ಪಲಿಯಿಂದ ಆತನಿಗೆ ಹೊಡೆಯಲು ಮುಂದಾಗಿದ್ದಾಳೆ. ತಕ್ಷಣ ಯುವಕ ಕಾಲ್ಕಿತ್ತಿದ್ದಾನೆ ಆದ್ರೂ ಆತನನ್ನ ಹಿಂಬಾಲಿಸಿದ ಯುವತಿ ಸಾರ್ವಜನಿಕರ ಸಹಾಯದಿಂದ ಕಾಮುಕನನ್ನು ಹಿಡಿದು ಧರ್ಮದೇಟು ಕೊಟ್ಟು ಕಳುಹಿಸಿದ್ದಾರೆ. ಯುವಕನ ಈ ಕುಕೃತ್ಯ‌ ಬಟ್ಟೆ ಮಳಿಗೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗಿದ್ದು ಯಾವುದೇ ಪ್ರಕರಣ ದಾಖಲಾಗಿಲ್ಲ.

 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!