ಉಡುಪಿ: ಬಟ್ಟೆ ಖರೀದಿಗೆ ಅಂಗಡಿಗೆ ಬಂದ ಮಾಲಕಿಯ ತಬ್ಕೊಂಡ!

ಉಡುಪಿ: ಬಟ್ಟೆ ಖರೀದಿಗೆ ಅಂಗಡಿಗೆ ಬಂದ ಮಾಲಕಿಯ ತಬ್ಕೊಂಡ!

Published : Oct 02, 2019, 05:31 PM ISTUpdated : Oct 02, 2019, 05:38 PM IST

ಉಡುಪಿ( ಅ. 02)  ಬಟ್ಟೆ ಖರೀದಿಗೆಂದು ಅಂಗಡಿಗೆ ಬಂದಿದ್ದ ಯುವಕ ಅಂಗಡಿ ಮಾಲಕಿಯನ್ನೇ ತಬ್ಬಿಕೊಳ್ಳಲು ಹೋಗಿ ಚಪ್ಪಲಿ ಏಟು ತಿಂದಿದ್ದಾನೆ. ಇಲ್ಲಿನ ಮಲ್ಪೆ ಕಲ್ಮಾಡಿಯಲ್ಲಿರುವ ಕೊರಗಜ್ಜನ‌ ಸ್ಥಾನದ ಸಮೀಪವಿರುವ ಬಟ್ಟೆ ಅಂಗಡಿಗೆ‌ ಗ್ರಾಹಕನಾಗಿ‌ ಬಂದಿದ್ದ ಯುವಕ ಬಟ್ಟೆ ಖರೀದಿ‌ ನಾಟಕವಾಡುತ್ತಾ ಕೂಡಲೇ ಯುವತಿಯನ್ನ ಎಳೆದು ತಬ್ಬಿಕೊಳ್ಳಲು ಮುಂದಾಗಿದ್ದಾನೆ. ಇದರಿಂದ ಕಸಿವಿಸಿಗೊಂಡ ಆಕೆ ಕೂಡಲೇ ಎಚ್ಚೆತ್ತು ಅಲ್ಲೇ ಇದ್ದ ಚಪ್ಪಲಿಯಿಂದ ಆತನಿಗೆ ಹೊಡೆಯಲು ಮುಂದಾಗಿದ್ದಾಳೆ. ತಕ್ಷಣ ಯುವಕ ಕಾಲ್ಕಿತ್ತಿದ್ದಾನೆ ಆದ್ರೂ ಆತನನ್ನ ಹಿಂಬಾಲಿಸಿದ ಯುವತಿ ಸಾರ್ವಜನಿಕರ ಸಹಾಯದಿಂದ ಕಾಮುಕನನ್ನು ಹಿಡಿದು ಧರ್ಮದೇಟು ಕೊಟ್ಟು ಕಳುಹಿಸಿದ್ದಾರೆ. ಯುವಕನ ಈ ಕುಕೃತ್ಯ‌ ಬಟ್ಟೆ ಮಳಿಗೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗಿದ್ದು ಯಾವುದೆ ಪ್ರಕರಣ ದಾಖಲಾಗಿಲ್ಲ.

ಉಡುಪಿ( ಅ. 02)  ಬಟ್ಟೆ ಖರೀದಿಗೆಂದು ಅಂಗಡಿಗೆ ಬಂದಿದ್ದ ಯುವಕ ಅಂಗಡಿ ಮಾಲಕಿಯನ್ನೇ ತಬ್ಬಿಕೊಳ್ಳಲು ಹೋಗಿ ಚಪ್ಪಲಿ ಏಟು ತಿಂದಿದ್ದಾನೆ. ಇಲ್ಲಿನ ಮಲ್ಪೆ ಕಲ್ಮಾಡಿಯಲ್ಲಿರುವ ಕೊರಗಜ್ಜನ‌ ಸ್ಥಾನದ ಸಮೀಪವಿರುವ ಬಟ್ಟೆ ಅಂಗಡಿಗೆ‌ ಗ್ರಾಹಕನಾಗಿ‌ ಬಂದಿದ್ದ ಯುವಕ ಬಟ್ಟೆ ಖರೀದಿ‌ ನಾಟಕವಾಡುತ್ತಾ ಕೂಡಲೇ ಯುವತಿಯನ್ನ ಎಳೆದು ತಬ್ಬಿಕೊಳ್ಳಲು ಮುಂದಾಗಿದ್ದಾನೆ. ಇದರಿಂದ ಕಸಿವಿಸಿಗೊಂಡ ಆಕೆ ಕೂಡಲೇ ಎಚ್ಚೆತ್ತು ಅಲ್ಲೇ ಇದ್ದ ಚಪ್ಪಲಿಯಿಂದ ಆತನಿಗೆ ಹೊಡೆಯಲು ಮುಂದಾಗಿದ್ದಾಳೆ. ತಕ್ಷಣ ಯುವಕ ಕಾಲ್ಕಿತ್ತಿದ್ದಾನೆ ಆದ್ರೂ ಆತನನ್ನ ಹಿಂಬಾಲಿಸಿದ ಯುವತಿ ಸಾರ್ವಜನಿಕರ ಸಹಾಯದಿಂದ ಕಾಮುಕನನ್ನು ಹಿಡಿದು ಧರ್ಮದೇಟು ಕೊಟ್ಟು ಕಳುಹಿಸಿದ್ದಾರೆ. ಯುವಕನ ಈ ಕುಕೃತ್ಯ‌ ಬಟ್ಟೆ ಮಳಿಗೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗಿದ್ದು ಯಾವುದೇ ಪ್ರಕರಣ ದಾಖಲಾಗಿಲ್ಲ.

 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್