ಉಡುಪಿ: ಬಟ್ಟೆ ಖರೀದಿಗೆ ಅಂಗಡಿಗೆ ಬಂದ ಮಾಲಕಿಯ ತಬ್ಕೊಂಡ!

ಉಡುಪಿ: ಬಟ್ಟೆ ಖರೀದಿಗೆ ಅಂಗಡಿಗೆ ಬಂದ ಮಾಲಕಿಯ ತಬ್ಕೊಂಡ!

Published : Oct 02, 2019, 05:31 PM ISTUpdated : Oct 02, 2019, 05:38 PM IST

ಉಡುಪಿ( ಅ. 02)  ಬಟ್ಟೆ ಖರೀದಿಗೆಂದು ಅಂಗಡಿಗೆ ಬಂದಿದ್ದ ಯುವಕ ಅಂಗಡಿ ಮಾಲಕಿಯನ್ನೇ ತಬ್ಬಿಕೊಳ್ಳಲು ಹೋಗಿ ಚಪ್ಪಲಿ ಏಟು ತಿಂದಿದ್ದಾನೆ. ಇಲ್ಲಿನ ಮಲ್ಪೆ ಕಲ್ಮಾಡಿಯಲ್ಲಿರುವ ಕೊರಗಜ್ಜನ‌ ಸ್ಥಾನದ ಸಮೀಪವಿರುವ ಬಟ್ಟೆ ಅಂಗಡಿಗೆ‌ ಗ್ರಾಹಕನಾಗಿ‌ ಬಂದಿದ್ದ ಯುವಕ ಬಟ್ಟೆ ಖರೀದಿ‌ ನಾಟಕವಾಡುತ್ತಾ ಕೂಡಲೇ ಯುವತಿಯನ್ನ ಎಳೆದು ತಬ್ಬಿಕೊಳ್ಳಲು ಮುಂದಾಗಿದ್ದಾನೆ. ಇದರಿಂದ ಕಸಿವಿಸಿಗೊಂಡ ಆಕೆ ಕೂಡಲೇ ಎಚ್ಚೆತ್ತು ಅಲ್ಲೇ ಇದ್ದ ಚಪ್ಪಲಿಯಿಂದ ಆತನಿಗೆ ಹೊಡೆಯಲು ಮುಂದಾಗಿದ್ದಾಳೆ. ತಕ್ಷಣ ಯುವಕ ಕಾಲ್ಕಿತ್ತಿದ್ದಾನೆ ಆದ್ರೂ ಆತನನ್ನ ಹಿಂಬಾಲಿಸಿದ ಯುವತಿ ಸಾರ್ವಜನಿಕರ ಸಹಾಯದಿಂದ ಕಾಮುಕನನ್ನು ಹಿಡಿದು ಧರ್ಮದೇಟು ಕೊಟ್ಟು ಕಳುಹಿಸಿದ್ದಾರೆ. ಯುವಕನ ಈ ಕುಕೃತ್ಯ‌ ಬಟ್ಟೆ ಮಳಿಗೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗಿದ್ದು ಯಾವುದೆ ಪ್ರಕರಣ ದಾಖಲಾಗಿಲ್ಲ.

ಉಡುಪಿ( ಅ. 02)  ಬಟ್ಟೆ ಖರೀದಿಗೆಂದು ಅಂಗಡಿಗೆ ಬಂದಿದ್ದ ಯುವಕ ಅಂಗಡಿ ಮಾಲಕಿಯನ್ನೇ ತಬ್ಬಿಕೊಳ್ಳಲು ಹೋಗಿ ಚಪ್ಪಲಿ ಏಟು ತಿಂದಿದ್ದಾನೆ. ಇಲ್ಲಿನ ಮಲ್ಪೆ ಕಲ್ಮಾಡಿಯಲ್ಲಿರುವ ಕೊರಗಜ್ಜನ‌ ಸ್ಥಾನದ ಸಮೀಪವಿರುವ ಬಟ್ಟೆ ಅಂಗಡಿಗೆ‌ ಗ್ರಾಹಕನಾಗಿ‌ ಬಂದಿದ್ದ ಯುವಕ ಬಟ್ಟೆ ಖರೀದಿ‌ ನಾಟಕವಾಡುತ್ತಾ ಕೂಡಲೇ ಯುವತಿಯನ್ನ ಎಳೆದು ತಬ್ಬಿಕೊಳ್ಳಲು ಮುಂದಾಗಿದ್ದಾನೆ. ಇದರಿಂದ ಕಸಿವಿಸಿಗೊಂಡ ಆಕೆ ಕೂಡಲೇ ಎಚ್ಚೆತ್ತು ಅಲ್ಲೇ ಇದ್ದ ಚಪ್ಪಲಿಯಿಂದ ಆತನಿಗೆ ಹೊಡೆಯಲು ಮುಂದಾಗಿದ್ದಾಳೆ. ತಕ್ಷಣ ಯುವಕ ಕಾಲ್ಕಿತ್ತಿದ್ದಾನೆ ಆದ್ರೂ ಆತನನ್ನ ಹಿಂಬಾಲಿಸಿದ ಯುವತಿ ಸಾರ್ವಜನಿಕರ ಸಹಾಯದಿಂದ ಕಾಮುಕನನ್ನು ಹಿಡಿದು ಧರ್ಮದೇಟು ಕೊಟ್ಟು ಕಳುಹಿಸಿದ್ದಾರೆ. ಯುವಕನ ಈ ಕುಕೃತ್ಯ‌ ಬಟ್ಟೆ ಮಳಿಗೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗಿದ್ದು ಯಾವುದೇ ಪ್ರಕರಣ ದಾಖಲಾಗಿಲ್ಲ.

 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!