ಉಡುಪಿ: ಬಟ್ಟೆ ಖರೀದಿಗೆ ಅಂಗಡಿಗೆ ಬಂದ ಮಾಲಕಿಯ ತಬ್ಕೊಂಡ!

ಉಡುಪಿ: ಬಟ್ಟೆ ಖರೀದಿಗೆ ಅಂಗಡಿಗೆ ಬಂದ ಮಾಲಕಿಯ ತಬ್ಕೊಂಡ!

Published : Oct 02, 2019, 05:31 PM ISTUpdated : Oct 02, 2019, 05:38 PM IST

ಉಡುಪಿ( ಅ. 02)  ಬಟ್ಟೆ ಖರೀದಿಗೆಂದು ಅಂಗಡಿಗೆ ಬಂದಿದ್ದ ಯುವಕ ಅಂಗಡಿ ಮಾಲಕಿಯನ್ನೇ ತಬ್ಬಿಕೊಳ್ಳಲು ಹೋಗಿ ಚಪ್ಪಲಿ ಏಟು ತಿಂದಿದ್ದಾನೆ. ಇಲ್ಲಿನ ಮಲ್ಪೆ ಕಲ್ಮಾಡಿಯಲ್ಲಿರುವ ಕೊರಗಜ್ಜನ‌ ಸ್ಥಾನದ ಸಮೀಪವಿರುವ ಬಟ್ಟೆ ಅಂಗಡಿಗೆ‌ ಗ್ರಾಹಕನಾಗಿ‌ ಬಂದಿದ್ದ ಯುವಕ ಬಟ್ಟೆ ಖರೀದಿ‌ ನಾಟಕವಾಡುತ್ತಾ ಕೂಡಲೇ ಯುವತಿಯನ್ನ ಎಳೆದು ತಬ್ಬಿಕೊಳ್ಳಲು ಮುಂದಾಗಿದ್ದಾನೆ. ಇದರಿಂದ ಕಸಿವಿಸಿಗೊಂಡ ಆಕೆ ಕೂಡಲೇ ಎಚ್ಚೆತ್ತು ಅಲ್ಲೇ ಇದ್ದ ಚಪ್ಪಲಿಯಿಂದ ಆತನಿಗೆ ಹೊಡೆಯಲು ಮುಂದಾಗಿದ್ದಾಳೆ. ತಕ್ಷಣ ಯುವಕ ಕಾಲ್ಕಿತ್ತಿದ್ದಾನೆ ಆದ್ರೂ ಆತನನ್ನ ಹಿಂಬಾಲಿಸಿದ ಯುವತಿ ಸಾರ್ವಜನಿಕರ ಸಹಾಯದಿಂದ ಕಾಮುಕನನ್ನು ಹಿಡಿದು ಧರ್ಮದೇಟು ಕೊಟ್ಟು ಕಳುಹಿಸಿದ್ದಾರೆ. ಯುವಕನ ಈ ಕುಕೃತ್ಯ‌ ಬಟ್ಟೆ ಮಳಿಗೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗಿದ್ದು ಯಾವುದೆ ಪ್ರಕರಣ ದಾಖಲಾಗಿಲ್ಲ.

ಉಡುಪಿ( ಅ. 02)  ಬಟ್ಟೆ ಖರೀದಿಗೆಂದು ಅಂಗಡಿಗೆ ಬಂದಿದ್ದ ಯುವಕ ಅಂಗಡಿ ಮಾಲಕಿಯನ್ನೇ ತಬ್ಬಿಕೊಳ್ಳಲು ಹೋಗಿ ಚಪ್ಪಲಿ ಏಟು ತಿಂದಿದ್ದಾನೆ. ಇಲ್ಲಿನ ಮಲ್ಪೆ ಕಲ್ಮಾಡಿಯಲ್ಲಿರುವ ಕೊರಗಜ್ಜನ‌ ಸ್ಥಾನದ ಸಮೀಪವಿರುವ ಬಟ್ಟೆ ಅಂಗಡಿಗೆ‌ ಗ್ರಾಹಕನಾಗಿ‌ ಬಂದಿದ್ದ ಯುವಕ ಬಟ್ಟೆ ಖರೀದಿ‌ ನಾಟಕವಾಡುತ್ತಾ ಕೂಡಲೇ ಯುವತಿಯನ್ನ ಎಳೆದು ತಬ್ಬಿಕೊಳ್ಳಲು ಮುಂದಾಗಿದ್ದಾನೆ. ಇದರಿಂದ ಕಸಿವಿಸಿಗೊಂಡ ಆಕೆ ಕೂಡಲೇ ಎಚ್ಚೆತ್ತು ಅಲ್ಲೇ ಇದ್ದ ಚಪ್ಪಲಿಯಿಂದ ಆತನಿಗೆ ಹೊಡೆಯಲು ಮುಂದಾಗಿದ್ದಾಳೆ. ತಕ್ಷಣ ಯುವಕ ಕಾಲ್ಕಿತ್ತಿದ್ದಾನೆ ಆದ್ರೂ ಆತನನ್ನ ಹಿಂಬಾಲಿಸಿದ ಯುವತಿ ಸಾರ್ವಜನಿಕರ ಸಹಾಯದಿಂದ ಕಾಮುಕನನ್ನು ಹಿಡಿದು ಧರ್ಮದೇಟು ಕೊಟ್ಟು ಕಳುಹಿಸಿದ್ದಾರೆ. ಯುವಕನ ಈ ಕುಕೃತ್ಯ‌ ಬಟ್ಟೆ ಮಳಿಗೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗಿದ್ದು ಯಾವುದೇ ಪ್ರಕರಣ ದಾಖಲಾಗಿಲ್ಲ.

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!