ಉಡುಪಿ: ಬಟ್ಟೆ ಖರೀದಿಗೆ ಅಂಗಡಿಗೆ ಬಂದ ಮಾಲಕಿಯ ತಬ್ಕೊಂಡ!

ಉಡುಪಿ: ಬಟ್ಟೆ ಖರೀದಿಗೆ ಅಂಗಡಿಗೆ ಬಂದ ಮಾಲಕಿಯ ತಬ್ಕೊಂಡ!

Published : Oct 02, 2019, 05:31 PM ISTUpdated : Oct 02, 2019, 05:38 PM IST

ಉಡುಪಿ( ಅ. 02)  ಬಟ್ಟೆ ಖರೀದಿಗೆಂದು ಅಂಗಡಿಗೆ ಬಂದಿದ್ದ ಯುವಕ ಅಂಗಡಿ ಮಾಲಕಿಯನ್ನೇ ತಬ್ಬಿಕೊಳ್ಳಲು ಹೋಗಿ ಚಪ್ಪಲಿ ಏಟು ತಿಂದಿದ್ದಾನೆ. ಇಲ್ಲಿನ ಮಲ್ಪೆ ಕಲ್ಮಾಡಿಯಲ್ಲಿರುವ ಕೊರಗಜ್ಜನ‌ ಸ್ಥಾನದ ಸಮೀಪವಿರುವ ಬಟ್ಟೆ ಅಂಗಡಿಗೆ‌ ಗ್ರಾಹಕನಾಗಿ‌ ಬಂದಿದ್ದ ಯುವಕ ಬಟ್ಟೆ ಖರೀದಿ‌ ನಾಟಕವಾಡುತ್ತಾ ಕೂಡಲೇ ಯುವತಿಯನ್ನ ಎಳೆದು ತಬ್ಬಿಕೊಳ್ಳಲು ಮುಂದಾಗಿದ್ದಾನೆ. ಇದರಿಂದ ಕಸಿವಿಸಿಗೊಂಡ ಆಕೆ ಕೂಡಲೇ ಎಚ್ಚೆತ್ತು ಅಲ್ಲೇ ಇದ್ದ ಚಪ್ಪಲಿಯಿಂದ ಆತನಿಗೆ ಹೊಡೆಯಲು ಮುಂದಾಗಿದ್ದಾಳೆ. ತಕ್ಷಣ ಯುವಕ ಕಾಲ್ಕಿತ್ತಿದ್ದಾನೆ ಆದ್ರೂ ಆತನನ್ನ ಹಿಂಬಾಲಿಸಿದ ಯುವತಿ ಸಾರ್ವಜನಿಕರ ಸಹಾಯದಿಂದ ಕಾಮುಕನನ್ನು ಹಿಡಿದು ಧರ್ಮದೇಟು ಕೊಟ್ಟು ಕಳುಹಿಸಿದ್ದಾರೆ. ಯುವಕನ ಈ ಕುಕೃತ್ಯ‌ ಬಟ್ಟೆ ಮಳಿಗೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗಿದ್ದು ಯಾವುದೆ ಪ್ರಕರಣ ದಾಖಲಾಗಿಲ್ಲ.

ಉಡುಪಿ( ಅ. 02)  ಬಟ್ಟೆ ಖರೀದಿಗೆಂದು ಅಂಗಡಿಗೆ ಬಂದಿದ್ದ ಯುವಕ ಅಂಗಡಿ ಮಾಲಕಿಯನ್ನೇ ತಬ್ಬಿಕೊಳ್ಳಲು ಹೋಗಿ ಚಪ್ಪಲಿ ಏಟು ತಿಂದಿದ್ದಾನೆ. ಇಲ್ಲಿನ ಮಲ್ಪೆ ಕಲ್ಮಾಡಿಯಲ್ಲಿರುವ ಕೊರಗಜ್ಜನ‌ ಸ್ಥಾನದ ಸಮೀಪವಿರುವ ಬಟ್ಟೆ ಅಂಗಡಿಗೆ‌ ಗ್ರಾಹಕನಾಗಿ‌ ಬಂದಿದ್ದ ಯುವಕ ಬಟ್ಟೆ ಖರೀದಿ‌ ನಾಟಕವಾಡುತ್ತಾ ಕೂಡಲೇ ಯುವತಿಯನ್ನ ಎಳೆದು ತಬ್ಬಿಕೊಳ್ಳಲು ಮುಂದಾಗಿದ್ದಾನೆ. ಇದರಿಂದ ಕಸಿವಿಸಿಗೊಂಡ ಆಕೆ ಕೂಡಲೇ ಎಚ್ಚೆತ್ತು ಅಲ್ಲೇ ಇದ್ದ ಚಪ್ಪಲಿಯಿಂದ ಆತನಿಗೆ ಹೊಡೆಯಲು ಮುಂದಾಗಿದ್ದಾಳೆ. ತಕ್ಷಣ ಯುವಕ ಕಾಲ್ಕಿತ್ತಿದ್ದಾನೆ ಆದ್ರೂ ಆತನನ್ನ ಹಿಂಬಾಲಿಸಿದ ಯುವತಿ ಸಾರ್ವಜನಿಕರ ಸಹಾಯದಿಂದ ಕಾಮುಕನನ್ನು ಹಿಡಿದು ಧರ್ಮದೇಟು ಕೊಟ್ಟು ಕಳುಹಿಸಿದ್ದಾರೆ. ಯುವಕನ ಈ ಕುಕೃತ್ಯ‌ ಬಟ್ಟೆ ಮಳಿಗೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗಿದ್ದು ಯಾವುದೇ ಪ್ರಕರಣ ದಾಖಲಾಗಿಲ್ಲ.

 

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!