ಉಡುಪಿ: ಬಟ್ಟೆ ಖರೀದಿಗೆ ಅಂಗಡಿಗೆ ಬಂದ ಮಾಲಕಿಯ ತಬ್ಕೊಂಡ!

ಉಡುಪಿ: ಬಟ್ಟೆ ಖರೀದಿಗೆ ಅಂಗಡಿಗೆ ಬಂದ ಮಾಲಕಿಯ ತಬ್ಕೊಂಡ!

Published : Oct 02, 2019, 05:31 PM ISTUpdated : Oct 02, 2019, 05:38 PM IST

ಉಡುಪಿ( ಅ. 02)  ಬಟ್ಟೆ ಖರೀದಿಗೆಂದು ಅಂಗಡಿಗೆ ಬಂದಿದ್ದ ಯುವಕ ಅಂಗಡಿ ಮಾಲಕಿಯನ್ನೇ ತಬ್ಬಿಕೊಳ್ಳಲು ಹೋಗಿ ಚಪ್ಪಲಿ ಏಟು ತಿಂದಿದ್ದಾನೆ. ಇಲ್ಲಿನ ಮಲ್ಪೆ ಕಲ್ಮಾಡಿಯಲ್ಲಿರುವ ಕೊರಗಜ್ಜನ‌ ಸ್ಥಾನದ ಸಮೀಪವಿರುವ ಬಟ್ಟೆ ಅಂಗಡಿಗೆ‌ ಗ್ರಾಹಕನಾಗಿ‌ ಬಂದಿದ್ದ ಯುವಕ ಬಟ್ಟೆ ಖರೀದಿ‌ ನಾಟಕವಾಡುತ್ತಾ ಕೂಡಲೇ ಯುವತಿಯನ್ನ ಎಳೆದು ತಬ್ಬಿಕೊಳ್ಳಲು ಮುಂದಾಗಿದ್ದಾನೆ. ಇದರಿಂದ ಕಸಿವಿಸಿಗೊಂಡ ಆಕೆ ಕೂಡಲೇ ಎಚ್ಚೆತ್ತು ಅಲ್ಲೇ ಇದ್ದ ಚಪ್ಪಲಿಯಿಂದ ಆತನಿಗೆ ಹೊಡೆಯಲು ಮುಂದಾಗಿದ್ದಾಳೆ. ತಕ್ಷಣ ಯುವಕ ಕಾಲ್ಕಿತ್ತಿದ್ದಾನೆ ಆದ್ರೂ ಆತನನ್ನ ಹಿಂಬಾಲಿಸಿದ ಯುವತಿ ಸಾರ್ವಜನಿಕರ ಸಹಾಯದಿಂದ ಕಾಮುಕನನ್ನು ಹಿಡಿದು ಧರ್ಮದೇಟು ಕೊಟ್ಟು ಕಳುಹಿಸಿದ್ದಾರೆ. ಯುವಕನ ಈ ಕುಕೃತ್ಯ‌ ಬಟ್ಟೆ ಮಳಿಗೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗಿದ್ದು ಯಾವುದೆ ಪ್ರಕರಣ ದಾಖಲಾಗಿಲ್ಲ.

ಉಡುಪಿ( ಅ. 02)  ಬಟ್ಟೆ ಖರೀದಿಗೆಂದು ಅಂಗಡಿಗೆ ಬಂದಿದ್ದ ಯುವಕ ಅಂಗಡಿ ಮಾಲಕಿಯನ್ನೇ ತಬ್ಬಿಕೊಳ್ಳಲು ಹೋಗಿ ಚಪ್ಪಲಿ ಏಟು ತಿಂದಿದ್ದಾನೆ. ಇಲ್ಲಿನ ಮಲ್ಪೆ ಕಲ್ಮಾಡಿಯಲ್ಲಿರುವ ಕೊರಗಜ್ಜನ‌ ಸ್ಥಾನದ ಸಮೀಪವಿರುವ ಬಟ್ಟೆ ಅಂಗಡಿಗೆ‌ ಗ್ರಾಹಕನಾಗಿ‌ ಬಂದಿದ್ದ ಯುವಕ ಬಟ್ಟೆ ಖರೀದಿ‌ ನಾಟಕವಾಡುತ್ತಾ ಕೂಡಲೇ ಯುವತಿಯನ್ನ ಎಳೆದು ತಬ್ಬಿಕೊಳ್ಳಲು ಮುಂದಾಗಿದ್ದಾನೆ. ಇದರಿಂದ ಕಸಿವಿಸಿಗೊಂಡ ಆಕೆ ಕೂಡಲೇ ಎಚ್ಚೆತ್ತು ಅಲ್ಲೇ ಇದ್ದ ಚಪ್ಪಲಿಯಿಂದ ಆತನಿಗೆ ಹೊಡೆಯಲು ಮುಂದಾಗಿದ್ದಾಳೆ. ತಕ್ಷಣ ಯುವಕ ಕಾಲ್ಕಿತ್ತಿದ್ದಾನೆ ಆದ್ರೂ ಆತನನ್ನ ಹಿಂಬಾಲಿಸಿದ ಯುವತಿ ಸಾರ್ವಜನಿಕರ ಸಹಾಯದಿಂದ ಕಾಮುಕನನ್ನು ಹಿಡಿದು ಧರ್ಮದೇಟು ಕೊಟ್ಟು ಕಳುಹಿಸಿದ್ದಾರೆ. ಯುವಕನ ಈ ಕುಕೃತ್ಯ‌ ಬಟ್ಟೆ ಮಳಿಗೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗಿದ್ದು ಯಾವುದೇ ಪ್ರಕರಣ ದಾಖಲಾಗಿಲ್ಲ.

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!