ಡಿಕೆಶಿ ಕಾರ್ಯಕ್ರಮದಲ್ಲಿ ಕಟೌಟ್ ರಾಜಕಾರಣ: ಸಿದ್ದು ಅಭಿಮಾನಿಗಳು ಗರಂ ಆಗಿದ್ದೇಕೆ..?

ಡಿಕೆಶಿ ಕಾರ್ಯಕ್ರಮದಲ್ಲಿ ಕಟೌಟ್ ರಾಜಕಾರಣ: ಸಿದ್ದು ಅಭಿಮಾನಿಗಳು ಗರಂ ಆಗಿದ್ದೇಕೆ..?

Suvarna News   | Asianet News
Published : Jul 18, 2021, 01:42 PM IST

* ಎಲ್ಲೆಲ್ಲೂ ರಾರಾಜಿಸಿದ ಡಿಕೆಶಿ ಬ್ಯಾನರ್, ಕಾಣದ ಸಿದ್ದರಾಮಯ್ಯ ಕಟೌಟ್
* ನೇಕಾರ ಸಮಸ್ಯೆಗಳ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಂವಾದ
* ಅಭಿಮಾನಿಗಳ ಆಕ್ಷೇಪದ ಬೆನ್ನಲ್ಲೇ ಸಿದ್ದರಾಮಯ್ಯ ಕಟೌಟ್ ದಿಢೀರ್ ಪ್ರತ್ಯಕ್ಷ 
 

ಬಾಗಲಕೋಟೆ(ಜು.18): ಬಾಗಲಕೋಟೆ ಜಿಲ್ಲಾ ಪ್ರವಾಸದಲ್ಲಿರುವ  ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೋದಕಡೆಯಲ್ಲಾ ಡಿಕೆಶಿ ಬ್ಯಾನರ್ ರಾರಾಜಿಸುತ್ತಿದೆ. ಆದರೆ, ಎಲ್ಲೂ ಮಾಜಿ ಸಿಎಂ ಸಿದ್ದರಾಮಯ್ಯನವರ ಕಟೌಟ್ ಮಾತ್ರ ಎಲ್ಲೂ ಕಾಣಿಸುತ್ತಿಲ್ಲ. ಹೌದು, ಜಿಲ್ಲೆಯ ಬನಹಟ್ಟಿ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ನೇಕಾರರ ಜೊತೆಗೆ ಡಿಕೆಶಿ ಸಂವಾದ ಕಾರ್ಯಕ್ರಮ ನಡೆದಿದೆ. ಕಲ್ಯಾಣ ಮಂಟಪದ ಬಳಿ ಸಿದ್ದರಾಮಯ್ಯನವರ ಕಟೌಟ್ ಮಾತ್ರ ಕಾಣಿಸುತ್ತಿಲ್ಲ.  ಸಿದ್ದು ಅಭಿಮಾನಿಗಳ ಆಕ್ಷೇಪದ ಬೆನ್ನಲ್ಲೇ ಸಿದ್ದರಾಮಯ್ಯ ಕಟೌಟ್ ದಿಢೀರ್ ಅಂತ ಪ್ರತ್ಯಕ್ಷವಾಗಿದೆ. ಆಕ್ಷೇಪದ ಬಳಿಕ ಕಲ್ಯಾಣ ಮಂಟಪದ ಮುಖ್ಯ ದ್ವಾರದಲ್ಲಿ ಡಿಕೆ ಶಿವಕುಮಾರ್, ಸಿದ್ದು ಬ್ಯಾನರ್ ಹಾಕಲಾಗಿದೆ. ಮಾಧ್ಯಮಗಳ ಮೂಲಕ ಗಮನಿಸಿದ ಕಾರ್ಯಕರ್ತರು ಸಿದ್ದರಾಮಯ್ಯನವರ ಕಟೌಟ್ ತಂದಿಟ್ಟಿದ್ದಾರೆ. 

ದೆಹಲಿಯಿಂದ ವಾಪಸ್ಸಾದ ಬಳಿಕ ರಾಜಕೀಯ ಚಟುವಟಿಕೆ ಬಿರುಸು; ಜು. 26 ಕ್ಕೆ ಶಾಸಕಾಂಗ ಸಭೆ 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!