ಡಿಕೆಶಿ ಕಾರ್ಯಕ್ರಮದಲ್ಲಿ ಕಟೌಟ್ ರಾಜಕಾರಣ: ಸಿದ್ದು ಅಭಿಮಾನಿಗಳು ಗರಂ ಆಗಿದ್ದೇಕೆ..?

ಡಿಕೆಶಿ ಕಾರ್ಯಕ್ರಮದಲ್ಲಿ ಕಟೌಟ್ ರಾಜಕಾರಣ: ಸಿದ್ದು ಅಭಿಮಾನಿಗಳು ಗರಂ ಆಗಿದ್ದೇಕೆ..?

Suvarna News   | Asianet News
Published : Jul 18, 2021, 01:42 PM IST

* ಎಲ್ಲೆಲ್ಲೂ ರಾರಾಜಿಸಿದ ಡಿಕೆಶಿ ಬ್ಯಾನರ್, ಕಾಣದ ಸಿದ್ದರಾಮಯ್ಯ ಕಟೌಟ್
* ನೇಕಾರ ಸಮಸ್ಯೆಗಳ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಂವಾದ
* ಅಭಿಮಾನಿಗಳ ಆಕ್ಷೇಪದ ಬೆನ್ನಲ್ಲೇ ಸಿದ್ದರಾಮಯ್ಯ ಕಟೌಟ್ ದಿಢೀರ್ ಪ್ರತ್ಯಕ್ಷ 
 

ಬಾಗಲಕೋಟೆ(ಜು.18): ಬಾಗಲಕೋಟೆ ಜಿಲ್ಲಾ ಪ್ರವಾಸದಲ್ಲಿರುವ  ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೋದಕಡೆಯಲ್ಲಾ ಡಿಕೆಶಿ ಬ್ಯಾನರ್ ರಾರಾಜಿಸುತ್ತಿದೆ. ಆದರೆ, ಎಲ್ಲೂ ಮಾಜಿ ಸಿಎಂ ಸಿದ್ದರಾಮಯ್ಯನವರ ಕಟೌಟ್ ಮಾತ್ರ ಎಲ್ಲೂ ಕಾಣಿಸುತ್ತಿಲ್ಲ. ಹೌದು, ಜಿಲ್ಲೆಯ ಬನಹಟ್ಟಿ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ನೇಕಾರರ ಜೊತೆಗೆ ಡಿಕೆಶಿ ಸಂವಾದ ಕಾರ್ಯಕ್ರಮ ನಡೆದಿದೆ. ಕಲ್ಯಾಣ ಮಂಟಪದ ಬಳಿ ಸಿದ್ದರಾಮಯ್ಯನವರ ಕಟೌಟ್ ಮಾತ್ರ ಕಾಣಿಸುತ್ತಿಲ್ಲ.  ಸಿದ್ದು ಅಭಿಮಾನಿಗಳ ಆಕ್ಷೇಪದ ಬೆನ್ನಲ್ಲೇ ಸಿದ್ದರಾಮಯ್ಯ ಕಟೌಟ್ ದಿಢೀರ್ ಅಂತ ಪ್ರತ್ಯಕ್ಷವಾಗಿದೆ. ಆಕ್ಷೇಪದ ಬಳಿಕ ಕಲ್ಯಾಣ ಮಂಟಪದ ಮುಖ್ಯ ದ್ವಾರದಲ್ಲಿ ಡಿಕೆ ಶಿವಕುಮಾರ್, ಸಿದ್ದು ಬ್ಯಾನರ್ ಹಾಕಲಾಗಿದೆ. ಮಾಧ್ಯಮಗಳ ಮೂಲಕ ಗಮನಿಸಿದ ಕಾರ್ಯಕರ್ತರು ಸಿದ್ದರಾಮಯ್ಯನವರ ಕಟೌಟ್ ತಂದಿಟ್ಟಿದ್ದಾರೆ. 

ದೆಹಲಿಯಿಂದ ವಾಪಸ್ಸಾದ ಬಳಿಕ ರಾಜಕೀಯ ಚಟುವಟಿಕೆ ಬಿರುಸು; ಜು. 26 ಕ್ಕೆ ಶಾಸಕಾಂಗ ಸಭೆ 

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!