ಡಿಕೆಶಿ ಕಾರ್ಯಕ್ರಮದಲ್ಲಿ ಕಟೌಟ್ ರಾಜಕಾರಣ: ಸಿದ್ದು ಅಭಿಮಾನಿಗಳು ಗರಂ ಆಗಿದ್ದೇಕೆ..?

ಡಿಕೆಶಿ ಕಾರ್ಯಕ್ರಮದಲ್ಲಿ ಕಟೌಟ್ ರಾಜಕಾರಣ: ಸಿದ್ದು ಅಭಿಮಾನಿಗಳು ಗರಂ ಆಗಿದ್ದೇಕೆ..?

Suvarna News   | Asianet News
Published : Jul 18, 2021, 01:42 PM IST

* ಎಲ್ಲೆಲ್ಲೂ ರಾರಾಜಿಸಿದ ಡಿಕೆಶಿ ಬ್ಯಾನರ್, ಕಾಣದ ಸಿದ್ದರಾಮಯ್ಯ ಕಟೌಟ್
* ನೇಕಾರ ಸಮಸ್ಯೆಗಳ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಂವಾದ
* ಅಭಿಮಾನಿಗಳ ಆಕ್ಷೇಪದ ಬೆನ್ನಲ್ಲೇ ಸಿದ್ದರಾಮಯ್ಯ ಕಟೌಟ್ ದಿಢೀರ್ ಪ್ರತ್ಯಕ್ಷ 
 

ಬಾಗಲಕೋಟೆ(ಜು.18): ಬಾಗಲಕೋಟೆ ಜಿಲ್ಲಾ ಪ್ರವಾಸದಲ್ಲಿರುವ  ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೋದಕಡೆಯಲ್ಲಾ ಡಿಕೆಶಿ ಬ್ಯಾನರ್ ರಾರಾಜಿಸುತ್ತಿದೆ. ಆದರೆ, ಎಲ್ಲೂ ಮಾಜಿ ಸಿಎಂ ಸಿದ್ದರಾಮಯ್ಯನವರ ಕಟೌಟ್ ಮಾತ್ರ ಎಲ್ಲೂ ಕಾಣಿಸುತ್ತಿಲ್ಲ. ಹೌದು, ಜಿಲ್ಲೆಯ ಬನಹಟ್ಟಿ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ನೇಕಾರರ ಜೊತೆಗೆ ಡಿಕೆಶಿ ಸಂವಾದ ಕಾರ್ಯಕ್ರಮ ನಡೆದಿದೆ. ಕಲ್ಯಾಣ ಮಂಟಪದ ಬಳಿ ಸಿದ್ದರಾಮಯ್ಯನವರ ಕಟೌಟ್ ಮಾತ್ರ ಕಾಣಿಸುತ್ತಿಲ್ಲ.  ಸಿದ್ದು ಅಭಿಮಾನಿಗಳ ಆಕ್ಷೇಪದ ಬೆನ್ನಲ್ಲೇ ಸಿದ್ದರಾಮಯ್ಯ ಕಟೌಟ್ ದಿಢೀರ್ ಅಂತ ಪ್ರತ್ಯಕ್ಷವಾಗಿದೆ. ಆಕ್ಷೇಪದ ಬಳಿಕ ಕಲ್ಯಾಣ ಮಂಟಪದ ಮುಖ್ಯ ದ್ವಾರದಲ್ಲಿ ಡಿಕೆ ಶಿವಕುಮಾರ್, ಸಿದ್ದು ಬ್ಯಾನರ್ ಹಾಕಲಾಗಿದೆ. ಮಾಧ್ಯಮಗಳ ಮೂಲಕ ಗಮನಿಸಿದ ಕಾರ್ಯಕರ್ತರು ಸಿದ್ದರಾಮಯ್ಯನವರ ಕಟೌಟ್ ತಂದಿಟ್ಟಿದ್ದಾರೆ. 

ದೆಹಲಿಯಿಂದ ವಾಪಸ್ಸಾದ ಬಳಿಕ ರಾಜಕೀಯ ಚಟುವಟಿಕೆ ಬಿರುಸು; ಜು. 26 ಕ್ಕೆ ಶಾಸಕಾಂಗ ಸಭೆ 

24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ