ಡಿಕೆಶಿ ಕಾರ್ಯಕ್ರಮದಲ್ಲಿ ಕಟೌಟ್ ರಾಜಕಾರಣ: ಸಿದ್ದು ಅಭಿಮಾನಿಗಳು ಗರಂ ಆಗಿದ್ದೇಕೆ..?

ಡಿಕೆಶಿ ಕಾರ್ಯಕ್ರಮದಲ್ಲಿ ಕಟೌಟ್ ರಾಜಕಾರಣ: ಸಿದ್ದು ಅಭಿಮಾನಿಗಳು ಗರಂ ಆಗಿದ್ದೇಕೆ..?

Suvarna News   | Asianet News
Published : Jul 18, 2021, 01:42 PM IST

* ಎಲ್ಲೆಲ್ಲೂ ರಾರಾಜಿಸಿದ ಡಿಕೆಶಿ ಬ್ಯಾನರ್, ಕಾಣದ ಸಿದ್ದರಾಮಯ್ಯ ಕಟೌಟ್
* ನೇಕಾರ ಸಮಸ್ಯೆಗಳ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಂವಾದ
* ಅಭಿಮಾನಿಗಳ ಆಕ್ಷೇಪದ ಬೆನ್ನಲ್ಲೇ ಸಿದ್ದರಾಮಯ್ಯ ಕಟೌಟ್ ದಿಢೀರ್ ಪ್ರತ್ಯಕ್ಷ 
 

ಬಾಗಲಕೋಟೆ(ಜು.18): ಬಾಗಲಕೋಟೆ ಜಿಲ್ಲಾ ಪ್ರವಾಸದಲ್ಲಿರುವ  ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೋದಕಡೆಯಲ್ಲಾ ಡಿಕೆಶಿ ಬ್ಯಾನರ್ ರಾರಾಜಿಸುತ್ತಿದೆ. ಆದರೆ, ಎಲ್ಲೂ ಮಾಜಿ ಸಿಎಂ ಸಿದ್ದರಾಮಯ್ಯನವರ ಕಟೌಟ್ ಮಾತ್ರ ಎಲ್ಲೂ ಕಾಣಿಸುತ್ತಿಲ್ಲ. ಹೌದು, ಜಿಲ್ಲೆಯ ಬನಹಟ್ಟಿ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ನೇಕಾರರ ಜೊತೆಗೆ ಡಿಕೆಶಿ ಸಂವಾದ ಕಾರ್ಯಕ್ರಮ ನಡೆದಿದೆ. ಕಲ್ಯಾಣ ಮಂಟಪದ ಬಳಿ ಸಿದ್ದರಾಮಯ್ಯನವರ ಕಟೌಟ್ ಮಾತ್ರ ಕಾಣಿಸುತ್ತಿಲ್ಲ.  ಸಿದ್ದು ಅಭಿಮಾನಿಗಳ ಆಕ್ಷೇಪದ ಬೆನ್ನಲ್ಲೇ ಸಿದ್ದರಾಮಯ್ಯ ಕಟೌಟ್ ದಿಢೀರ್ ಅಂತ ಪ್ರತ್ಯಕ್ಷವಾಗಿದೆ. ಆಕ್ಷೇಪದ ಬಳಿಕ ಕಲ್ಯಾಣ ಮಂಟಪದ ಮುಖ್ಯ ದ್ವಾರದಲ್ಲಿ ಡಿಕೆ ಶಿವಕುಮಾರ್, ಸಿದ್ದು ಬ್ಯಾನರ್ ಹಾಕಲಾಗಿದೆ. ಮಾಧ್ಯಮಗಳ ಮೂಲಕ ಗಮನಿಸಿದ ಕಾರ್ಯಕರ್ತರು ಸಿದ್ದರಾಮಯ್ಯನವರ ಕಟೌಟ್ ತಂದಿಟ್ಟಿದ್ದಾರೆ. 

ದೆಹಲಿಯಿಂದ ವಾಪಸ್ಸಾದ ಬಳಿಕ ರಾಜಕೀಯ ಚಟುವಟಿಕೆ ಬಿರುಸು; ಜು. 26 ಕ್ಕೆ ಶಾಸಕಾಂಗ ಸಭೆ 

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?