ಡಿಕೆಶಿ ಕಾರ್ಯಕ್ರಮದಲ್ಲಿ ಕಟೌಟ್ ರಾಜಕಾರಣ: ಸಿದ್ದು ಅಭಿಮಾನಿಗಳು ಗರಂ ಆಗಿದ್ದೇಕೆ..?

ಡಿಕೆಶಿ ಕಾರ್ಯಕ್ರಮದಲ್ಲಿ ಕಟೌಟ್ ರಾಜಕಾರಣ: ಸಿದ್ದು ಅಭಿಮಾನಿಗಳು ಗರಂ ಆಗಿದ್ದೇಕೆ..?

Suvarna News   | Asianet News
Published : Jul 18, 2021, 01:42 PM IST

* ಎಲ್ಲೆಲ್ಲೂ ರಾರಾಜಿಸಿದ ಡಿಕೆಶಿ ಬ್ಯಾನರ್, ಕಾಣದ ಸಿದ್ದರಾಮಯ್ಯ ಕಟೌಟ್
* ನೇಕಾರ ಸಮಸ್ಯೆಗಳ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಂವಾದ
* ಅಭಿಮಾನಿಗಳ ಆಕ್ಷೇಪದ ಬೆನ್ನಲ್ಲೇ ಸಿದ್ದರಾಮಯ್ಯ ಕಟೌಟ್ ದಿಢೀರ್ ಪ್ರತ್ಯಕ್ಷ 
 

ಬಾಗಲಕೋಟೆ(ಜು.18): ಬಾಗಲಕೋಟೆ ಜಿಲ್ಲಾ ಪ್ರವಾಸದಲ್ಲಿರುವ  ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೋದಕಡೆಯಲ್ಲಾ ಡಿಕೆಶಿ ಬ್ಯಾನರ್ ರಾರಾಜಿಸುತ್ತಿದೆ. ಆದರೆ, ಎಲ್ಲೂ ಮಾಜಿ ಸಿಎಂ ಸಿದ್ದರಾಮಯ್ಯನವರ ಕಟೌಟ್ ಮಾತ್ರ ಎಲ್ಲೂ ಕಾಣಿಸುತ್ತಿಲ್ಲ. ಹೌದು, ಜಿಲ್ಲೆಯ ಬನಹಟ್ಟಿ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ನೇಕಾರರ ಜೊತೆಗೆ ಡಿಕೆಶಿ ಸಂವಾದ ಕಾರ್ಯಕ್ರಮ ನಡೆದಿದೆ. ಕಲ್ಯಾಣ ಮಂಟಪದ ಬಳಿ ಸಿದ್ದರಾಮಯ್ಯನವರ ಕಟೌಟ್ ಮಾತ್ರ ಕಾಣಿಸುತ್ತಿಲ್ಲ.  ಸಿದ್ದು ಅಭಿಮಾನಿಗಳ ಆಕ್ಷೇಪದ ಬೆನ್ನಲ್ಲೇ ಸಿದ್ದರಾಮಯ್ಯ ಕಟೌಟ್ ದಿಢೀರ್ ಅಂತ ಪ್ರತ್ಯಕ್ಷವಾಗಿದೆ. ಆಕ್ಷೇಪದ ಬಳಿಕ ಕಲ್ಯಾಣ ಮಂಟಪದ ಮುಖ್ಯ ದ್ವಾರದಲ್ಲಿ ಡಿಕೆ ಶಿವಕುಮಾರ್, ಸಿದ್ದು ಬ್ಯಾನರ್ ಹಾಕಲಾಗಿದೆ. ಮಾಧ್ಯಮಗಳ ಮೂಲಕ ಗಮನಿಸಿದ ಕಾರ್ಯಕರ್ತರು ಸಿದ್ದರಾಮಯ್ಯನವರ ಕಟೌಟ್ ತಂದಿಟ್ಟಿದ್ದಾರೆ. 

ದೆಹಲಿಯಿಂದ ವಾಪಸ್ಸಾದ ಬಳಿಕ ರಾಜಕೀಯ ಚಟುವಟಿಕೆ ಬಿರುಸು; ಜು. 26 ಕ್ಕೆ ಶಾಸಕಾಂಗ ಸಭೆ 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?