ಡಿಕೆಶಿ ಕಾರ್ಯಕ್ರಮದಲ್ಲಿ ಕಟೌಟ್ ರಾಜಕಾರಣ: ಸಿದ್ದು ಅಭಿಮಾನಿಗಳು ಗರಂ ಆಗಿದ್ದೇಕೆ..?

ಡಿಕೆಶಿ ಕಾರ್ಯಕ್ರಮದಲ್ಲಿ ಕಟೌಟ್ ರಾಜಕಾರಣ: ಸಿದ್ದು ಅಭಿಮಾನಿಗಳು ಗರಂ ಆಗಿದ್ದೇಕೆ..?

Suvarna News   | Asianet News
Published : Jul 18, 2021, 01:42 PM IST

* ಎಲ್ಲೆಲ್ಲೂ ರಾರಾಜಿಸಿದ ಡಿಕೆಶಿ ಬ್ಯಾನರ್, ಕಾಣದ ಸಿದ್ದರಾಮಯ್ಯ ಕಟೌಟ್
* ನೇಕಾರ ಸಮಸ್ಯೆಗಳ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಂವಾದ
* ಅಭಿಮಾನಿಗಳ ಆಕ್ಷೇಪದ ಬೆನ್ನಲ್ಲೇ ಸಿದ್ದರಾಮಯ್ಯ ಕಟೌಟ್ ದಿಢೀರ್ ಪ್ರತ್ಯಕ್ಷ 
 

ಬಾಗಲಕೋಟೆ(ಜು.18): ಬಾಗಲಕೋಟೆ ಜಿಲ್ಲಾ ಪ್ರವಾಸದಲ್ಲಿರುವ  ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೋದಕಡೆಯಲ್ಲಾ ಡಿಕೆಶಿ ಬ್ಯಾನರ್ ರಾರಾಜಿಸುತ್ತಿದೆ. ಆದರೆ, ಎಲ್ಲೂ ಮಾಜಿ ಸಿಎಂ ಸಿದ್ದರಾಮಯ್ಯನವರ ಕಟೌಟ್ ಮಾತ್ರ ಎಲ್ಲೂ ಕಾಣಿಸುತ್ತಿಲ್ಲ. ಹೌದು, ಜಿಲ್ಲೆಯ ಬನಹಟ್ಟಿ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ನೇಕಾರರ ಜೊತೆಗೆ ಡಿಕೆಶಿ ಸಂವಾದ ಕಾರ್ಯಕ್ರಮ ನಡೆದಿದೆ. ಕಲ್ಯಾಣ ಮಂಟಪದ ಬಳಿ ಸಿದ್ದರಾಮಯ್ಯನವರ ಕಟೌಟ್ ಮಾತ್ರ ಕಾಣಿಸುತ್ತಿಲ್ಲ.  ಸಿದ್ದು ಅಭಿಮಾನಿಗಳ ಆಕ್ಷೇಪದ ಬೆನ್ನಲ್ಲೇ ಸಿದ್ದರಾಮಯ್ಯ ಕಟೌಟ್ ದಿಢೀರ್ ಅಂತ ಪ್ರತ್ಯಕ್ಷವಾಗಿದೆ. ಆಕ್ಷೇಪದ ಬಳಿಕ ಕಲ್ಯಾಣ ಮಂಟಪದ ಮುಖ್ಯ ದ್ವಾರದಲ್ಲಿ ಡಿಕೆ ಶಿವಕುಮಾರ್, ಸಿದ್ದು ಬ್ಯಾನರ್ ಹಾಕಲಾಗಿದೆ. ಮಾಧ್ಯಮಗಳ ಮೂಲಕ ಗಮನಿಸಿದ ಕಾರ್ಯಕರ್ತರು ಸಿದ್ದರಾಮಯ್ಯನವರ ಕಟೌಟ್ ತಂದಿಟ್ಟಿದ್ದಾರೆ. 

ದೆಹಲಿಯಿಂದ ವಾಪಸ್ಸಾದ ಬಳಿಕ ರಾಜಕೀಯ ಚಟುವಟಿಕೆ ಬಿರುಸು; ಜು. 26 ಕ್ಕೆ ಶಾಸಕಾಂಗ ಸಭೆ 

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!