ದಾವಣಗೆರೆ: ಸಿಲಿಂಡರ್ ಸ್ಫೋಟಕ್ಕೆ ಹೊತ್ತಿ ಉರಿದ ಮನೆ, ಇಡೀ ಗ್ರಾಮದಲ್ಲಿ ಆವರಿಸಿದ ದಟ್ಟ ಹೊಗೆ!

ದಾವಣಗೆರೆ: ಸಿಲಿಂಡರ್ ಸ್ಫೋಟಕ್ಕೆ ಹೊತ್ತಿ ಉರಿದ ಮನೆ, ಇಡೀ ಗ್ರಾಮದಲ್ಲಿ ಆವರಿಸಿದ ದಟ್ಟ ಹೊಗೆ!

Published : Jan 07, 2025, 11:50 AM IST

ಬೆಂಕಿಯನ್ನ ನಂದಿಸಲು ಚನ್ನಗಿರಿ ಅಗ್ನಿ ಶಾಮಕ ದಳದ ಸಿಬ್ಬಂದಿ ಹರ ಸಾಹಸಪಟ್ಟಿದ್ದಾರೆ. ಬೇರೆ ಮನೆಗಳಿಗೆ ಬೆಂಕಿ ಆವರಿಸಿದಂತೆ ಕಟ್ಟಚ್ಚರಿಕೆ ವಹಿದ್ದರು. ಮನೆ ಸಂಪೂರ್ಣ ಸುಟ್ಟುಕರಕಲಾಗಿದೆ. ಚನ್ನಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

ದಾವಣಗೆರೆ(ಜ.07):  ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯೊಂದು ಹೊತ್ತಿ ಉರಿದ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಚನ್ನೇಶಪುರ ಗ್ರಾಮದಲ್ಲಿ ನಡೆದಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ಇಡೀ ಗ್ರಾಮದಲ್ಲಿ ದಟ್ಟ ಹೊಗೆ ಆವರಿಸಿದೆ. ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮನೆಯಿಂದ ಹೊರಗೆ ಓಡಿ ಹೋಗಿ ಪ್ರಾಣಿ ಉಳಿಸಿಕೊಂಡ ಕುಟುಂಬಸ್ಥರು. ಬೆಂಕಿ‌ ನೋಡಿ ಗ್ರಾಮದ ಜನ ಆತಂಕಗೊಂಡಿದ್ದಾರೆ. 

ಗ್ರಾಮದ ರೈತ ಕಾಶಪ್ಪ ಎಂಬುವರ ಮನೆ ಹೊತ್ತಿ ಉರಿದಿದೆ. ಮನೆಯಲ್ಲಿ ತಾಯಿ ಮಗ ಇಬ್ಬರೇ ವಾಸವಾಗಿದ್ದರು. ಅಡುಗೆ ಮನೆಯಲ್ಲಿ ಸಣ್ಣದಾಗಿ ಬೆಂಕಿ ಕಾಣಿಸಿಕೊಂಡಿತ್ತು, ಇದನ್ನ ನೋಡಿ ತಾಯಿ ಮಗ ಹೊರಗೆ ಓಡಿ ಬಂದಿದ್ದಾರೆ. ಇವರು ಹೊರ ಹೋದ ಎರಡು ನಿಮಿಷದಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. 

ಪೋಷಕರೇ ಎಚ್ಚರ: ಆಟವಾಡುತ್ತಾ ನೀರಿನ ಮೋಟರ್ ಹಿಡಿದ ಮಗು ಕರೆಂಟ್‌ ಶಾಕ್‌ನಿಂದ ಸಾವು!

ಬೆಂಕಿಯನ್ನ ನಂದಿಸಲು ಚನ್ನಗಿರಿ ಅಗ್ನಿ ಶಾಮಕ ದಳದ ಸಿಬ್ಬಂದಿ ಹರ ಸಾಹಸಪಟ್ಟಿದ್ದಾರೆ. ಬೇರೆ ಮನೆಗಳಿಗೆ ಬೆಂಕಿ ಆವರಿಸಿದಂತೆ ಕಟ್ಟಚ್ಚರಿಕೆ ವಹಿದ್ದರು. ಮನೆ ಸಂಪೂರ್ಣ ಸುಟ್ಟುಕರಕಲಾಗಿದೆ. ಚನ್ನಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more