ದಾವಣಗೆರೆ: ಸಿಲಿಂಡರ್ ಸ್ಫೋಟಕ್ಕೆ ಹೊತ್ತಿ ಉರಿದ ಮನೆ, ಇಡೀ ಗ್ರಾಮದಲ್ಲಿ ಆವರಿಸಿದ ದಟ್ಟ ಹೊಗೆ!

ದಾವಣಗೆರೆ: ಸಿಲಿಂಡರ್ ಸ್ಫೋಟಕ್ಕೆ ಹೊತ್ತಿ ಉರಿದ ಮನೆ, ಇಡೀ ಗ್ರಾಮದಲ್ಲಿ ಆವರಿಸಿದ ದಟ್ಟ ಹೊಗೆ!

Published : Jan 07, 2025, 11:50 AM IST

ಬೆಂಕಿಯನ್ನ ನಂದಿಸಲು ಚನ್ನಗಿರಿ ಅಗ್ನಿ ಶಾಮಕ ದಳದ ಸಿಬ್ಬಂದಿ ಹರ ಸಾಹಸಪಟ್ಟಿದ್ದಾರೆ. ಬೇರೆ ಮನೆಗಳಿಗೆ ಬೆಂಕಿ ಆವರಿಸಿದಂತೆ ಕಟ್ಟಚ್ಚರಿಕೆ ವಹಿದ್ದರು. ಮನೆ ಸಂಪೂರ್ಣ ಸುಟ್ಟುಕರಕಲಾಗಿದೆ. ಚನ್ನಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

ದಾವಣಗೆರೆ(ಜ.07):  ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯೊಂದು ಹೊತ್ತಿ ಉರಿದ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಚನ್ನೇಶಪುರ ಗ್ರಾಮದಲ್ಲಿ ನಡೆದಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ಇಡೀ ಗ್ರಾಮದಲ್ಲಿ ದಟ್ಟ ಹೊಗೆ ಆವರಿಸಿದೆ. ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮನೆಯಿಂದ ಹೊರಗೆ ಓಡಿ ಹೋಗಿ ಪ್ರಾಣಿ ಉಳಿಸಿಕೊಂಡ ಕುಟುಂಬಸ್ಥರು. ಬೆಂಕಿ‌ ನೋಡಿ ಗ್ರಾಮದ ಜನ ಆತಂಕಗೊಂಡಿದ್ದಾರೆ. 

ಗ್ರಾಮದ ರೈತ ಕಾಶಪ್ಪ ಎಂಬುವರ ಮನೆ ಹೊತ್ತಿ ಉರಿದಿದೆ. ಮನೆಯಲ್ಲಿ ತಾಯಿ ಮಗ ಇಬ್ಬರೇ ವಾಸವಾಗಿದ್ದರು. ಅಡುಗೆ ಮನೆಯಲ್ಲಿ ಸಣ್ಣದಾಗಿ ಬೆಂಕಿ ಕಾಣಿಸಿಕೊಂಡಿತ್ತು, ಇದನ್ನ ನೋಡಿ ತಾಯಿ ಮಗ ಹೊರಗೆ ಓಡಿ ಬಂದಿದ್ದಾರೆ. ಇವರು ಹೊರ ಹೋದ ಎರಡು ನಿಮಿಷದಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. 

ಪೋಷಕರೇ ಎಚ್ಚರ: ಆಟವಾಡುತ್ತಾ ನೀರಿನ ಮೋಟರ್ ಹಿಡಿದ ಮಗು ಕರೆಂಟ್‌ ಶಾಕ್‌ನಿಂದ ಸಾವು!

ಬೆಂಕಿಯನ್ನ ನಂದಿಸಲು ಚನ್ನಗಿರಿ ಅಗ್ನಿ ಶಾಮಕ ದಳದ ಸಿಬ್ಬಂದಿ ಹರ ಸಾಹಸಪಟ್ಟಿದ್ದಾರೆ. ಬೇರೆ ಮನೆಗಳಿಗೆ ಬೆಂಕಿ ಆವರಿಸಿದಂತೆ ಕಟ್ಟಚ್ಚರಿಕೆ ವಹಿದ್ದರು. ಮನೆ ಸಂಪೂರ್ಣ ಸುಟ್ಟುಕರಕಲಾಗಿದೆ. ಚನ್ನಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more