ದಾವಣಗೆರೆ: ಸಿಲಿಂಡರ್ ಸ್ಫೋಟಕ್ಕೆ ಹೊತ್ತಿ ಉರಿದ ಮನೆ, ಇಡೀ ಗ್ರಾಮದಲ್ಲಿ ಆವರಿಸಿದ ದಟ್ಟ ಹೊಗೆ!

ದಾವಣಗೆರೆ: ಸಿಲಿಂಡರ್ ಸ್ಫೋಟಕ್ಕೆ ಹೊತ್ತಿ ಉರಿದ ಮನೆ, ಇಡೀ ಗ್ರಾಮದಲ್ಲಿ ಆವರಿಸಿದ ದಟ್ಟ ಹೊಗೆ!

Published : Jan 07, 2025, 11:50 AM IST

ಬೆಂಕಿಯನ್ನ ನಂದಿಸಲು ಚನ್ನಗಿರಿ ಅಗ್ನಿ ಶಾಮಕ ದಳದ ಸಿಬ್ಬಂದಿ ಹರ ಸಾಹಸಪಟ್ಟಿದ್ದಾರೆ. ಬೇರೆ ಮನೆಗಳಿಗೆ ಬೆಂಕಿ ಆವರಿಸಿದಂತೆ ಕಟ್ಟಚ್ಚರಿಕೆ ವಹಿದ್ದರು. ಮನೆ ಸಂಪೂರ್ಣ ಸುಟ್ಟುಕರಕಲಾಗಿದೆ. ಚನ್ನಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

ದಾವಣಗೆರೆ(ಜ.07):  ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯೊಂದು ಹೊತ್ತಿ ಉರಿದ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಚನ್ನೇಶಪುರ ಗ್ರಾಮದಲ್ಲಿ ನಡೆದಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ಇಡೀ ಗ್ರಾಮದಲ್ಲಿ ದಟ್ಟ ಹೊಗೆ ಆವರಿಸಿದೆ. ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮನೆಯಿಂದ ಹೊರಗೆ ಓಡಿ ಹೋಗಿ ಪ್ರಾಣಿ ಉಳಿಸಿಕೊಂಡ ಕುಟುಂಬಸ್ಥರು. ಬೆಂಕಿ‌ ನೋಡಿ ಗ್ರಾಮದ ಜನ ಆತಂಕಗೊಂಡಿದ್ದಾರೆ. 

ಗ್ರಾಮದ ರೈತ ಕಾಶಪ್ಪ ಎಂಬುವರ ಮನೆ ಹೊತ್ತಿ ಉರಿದಿದೆ. ಮನೆಯಲ್ಲಿ ತಾಯಿ ಮಗ ಇಬ್ಬರೇ ವಾಸವಾಗಿದ್ದರು. ಅಡುಗೆ ಮನೆಯಲ್ಲಿ ಸಣ್ಣದಾಗಿ ಬೆಂಕಿ ಕಾಣಿಸಿಕೊಂಡಿತ್ತು, ಇದನ್ನ ನೋಡಿ ತಾಯಿ ಮಗ ಹೊರಗೆ ಓಡಿ ಬಂದಿದ್ದಾರೆ. ಇವರು ಹೊರ ಹೋದ ಎರಡು ನಿಮಿಷದಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. 

ಪೋಷಕರೇ ಎಚ್ಚರ: ಆಟವಾಡುತ್ತಾ ನೀರಿನ ಮೋಟರ್ ಹಿಡಿದ ಮಗು ಕರೆಂಟ್‌ ಶಾಕ್‌ನಿಂದ ಸಾವು!

ಬೆಂಕಿಯನ್ನ ನಂದಿಸಲು ಚನ್ನಗಿರಿ ಅಗ್ನಿ ಶಾಮಕ ದಳದ ಸಿಬ್ಬಂದಿ ಹರ ಸಾಹಸಪಟ್ಟಿದ್ದಾರೆ. ಬೇರೆ ಮನೆಗಳಿಗೆ ಬೆಂಕಿ ಆವರಿಸಿದಂತೆ ಕಟ್ಟಚ್ಚರಿಕೆ ವಹಿದ್ದರು. ಮನೆ ಸಂಪೂರ್ಣ ಸುಟ್ಟುಕರಕಲಾಗಿದೆ. ಚನ್ನಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more