ರೋಹಿಣಿ ಎಲ್ಲರನ್ನೂ ಬುಟ್ಟಿಗೆ ಹಾಕ್ಕೋಳ್ತಾಳೆ:  ಡಿ. ರೂಪಾ ಆಡಿಯೋ ವೈರಲ್

ರೋಹಿಣಿ ಎಲ್ಲರನ್ನೂ ಬುಟ್ಟಿಗೆ ಹಾಕ್ಕೋಳ್ತಾಳೆ: ಡಿ. ರೂಪಾ ಆಡಿಯೋ ವೈರಲ್

Published : Feb 22, 2023, 10:44 AM IST

ಐಪಿಎಸ್ ಅಧಿಕಾರಿ ಡಿ. ರೂಪಾ ಹಾಗೂ ಸಾಮಾಜಿಕ ಕಾರ್ಯಕರ್ತ ಗಂಗರಾಜು ನಡುವಿನ ಸಂಭಾಷಣೆಯ ಆಡಿಯೋ ವೈರಲ್ ಆಗಿದೆ. 

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ. ರೂಪಾ ನಡುವಿನ ಟಾಕ್ ವಾರ್ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಡಿ. ರೂಪಾ ಅವರು ಸಾಮಾಜಿಕ ಕಾರ್ಯಕರ್ತ ಗಂಗರಾಜುಗೆ ರೋಹಿಣಿ ವಿರುದ್ಧ ದೂರು ನೀಡುವಂತೆ ಒತ್ತಡ ಹೇರಿದ್ದಾರೆ ಎನ್ನಲಾಗಿದೆ. ಈ ಕುರಿತು ಡಿ.ರೂಪಾ ಹಾಗೂ ಗಂಗರಾಜು ನಡುವೆ ನಡೆದ ಸಂಭಾಷಣೆಯ ಆಡಿಯೋ ಹೊರ ಬಿದ್ದಿದ್ದು, ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಂತಾಗಿದೆ. ಆಯಮ್ಮನ ದೆಸೆಯಿಂದ ನಮ್ಮ ಕುಟುಂಬ ಚೆನ್ನಾಗಿಲ್ವಲ್ಲ ಈಗ, ನಾನು ಅವರನ್ನ ಅಲ್ಲಿ ಇರೋಕೆ ಬಿಡಲ್ಲ. ನಾನೇ ಟ್ರಾನ್ಸ್ ಫರ್ ಗೆ ರಿಕ್ವೆಸ್ಟ್ ಮಾಡಿದ್ದೀನಿ. ಆಯಮ್ಮ ಕ್ಯಾನ್ಸರ್ ಇದ್ದ ಹಾಗೆ ಎಲ್ಲರನ್ನೂ ಬುಟ್ಟಿಗೆ ಹಾಕ್ಕೋಳ್ತಾಳೆ. ಡಿಕೆ ರವಿ ವಿಷ್ಯದಲ್ಲೂ ಆಗಿದ್ದು ಹಾಗೆನೇ‌ ಎಂದು ಫೋನಿನಲ್ಲಿ ಸಂಭಾಷಣೆ ಮಾಡುವಾಗ ಗಂಗರಾಜುವಿನ ಬಳಿ ಡಿ. ರೂಪಾ ಹೇಳಿದ್ದಾರೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?