ಇದು ಕಾಂತಾರ ಸಿನಿಮಾ ನೆನಪಿಸುವ ದೃಶ್ಯ ! ತಂದೆ ಸಾವಿನ ನಂತರ ಮಕ್ಕಳಿಗೆ ದೈವನರ್ತಕನ ಹೊಣೆ!

ಇದು ಕಾಂತಾರ ಸಿನಿಮಾ ನೆನಪಿಸುವ ದೃಶ್ಯ ! ತಂದೆ ಸಾವಿನ ನಂತರ ಮಕ್ಕಳಿಗೆ ದೈವನರ್ತಕನ ಹೊಣೆ!

Published : Jan 27, 2024, 01:54 PM ISTUpdated : Jan 27, 2024, 01:55 PM IST

ದೈವ ನರ್ತಕನ ಸಾವಿನ ಬಳಿಕ ಆತನ ಮಕ್ಕಳನ್ನೇ ನರ್ತಕರನ್ನಾಗಿ ದೈವ ನೇಮಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಎಡಮಂಗಲದ ಶಿರಾಡಿಯಲ್ಲಿ ನಡೆದಿದೆ.
 

ಮಂಗಳೂರು: ದೈವ ನರ್ತನದ ಹೊತ್ತಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದ ದೈವ ನರ್ತಕನ(Daivanarthaka) ಮಕ್ಕಳನ್ನೇ ನರ್ತಕರನ್ನಾಗಿ ದೈವ ನೇಮಿಸಿರುವ ಘಟನೆ ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯ ಕಡಬ ತಾಲೂಕಿನ ಎಡಮಂಗಲದ ಶಿರಾಡಿಯಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 'ಕಾಂತಾರ'(Kantara) ಸಿನಿಮಾವನ್ನು ಹೋಲುವ ದೃಶ್ಯವೊಂದು ನಡೆದಿದೆ. ಕಳೆದ 2023ರ ಮಾರ್ಚ್‌ನಲ್ಲಿ ದೈವ ನರ್ತನದ ವೇಳೆ ಕಾಂತು ಅಜಿಲ ಎನ್ನುವರು ಕುಸಿದು ಬಿದ್ದು ಸಾವಿಗೀಡಾಗಿದ್ದರು. ಕಾಂತು ಅಜಿಲ ಸಾವಿನ ಬಳಿಕ ಗ್ರಾಮಸ್ಥರು ಹೊಸ ದೈವದ ನರ್ತಕನ ಹುಡುಕಾಟದಲ್ಲಿದ್ದರು. ದೈವಜ್ಞರ ಪ್ರಶ್ನೆಯಲ್ಲಿ ಕಂಡುಬಂದಂತೆ ಕಾಂತು ಅಜಿಲರ ಮಕ್ಕಳಾದ ಮೋನಪ್ಪ ಮತ್ತು ದಿನೇಶ್‌ರನ್ನು ಮುಂದಿನ ದೈವ ನರ್ತಕರನ್ನಾಗಿ ನೇಮಿಸಲಾಯಿತು. ದೈವ ತನ್ನ ಅವಾಹನೆಯನ್ನು ಹೊಸದಾಗಿ ನೇಮಕವಾದ ದೈವ ನರ್ತಕರ ಮೂಲಕ ತೋರ್ಪಡಿಸಲಿದೆ.

ಇದನ್ನೂ ವೀಕ್ಷಿಸಿ: ಕೆಜಿಎಫ್ ಕಿಂಗ್ ಯಶ್ ಜಾಗಕ್ಕೆ ಡಿವೈನ್ ಸ್ಟಾರ್ ಎಂಟ್ರಿ..! ರಾಕಿ ಭಾಯ್ ಅಚ್ಚು ಮೆಚ್ಚಿನ ಜಾಹೀರಾತು ಕಿತ್ತುಕೊಂಡ ರಿಷಬ್..!

 

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more