ಇದು ಕಾಂತಾರ ಸಿನಿಮಾ ನೆನಪಿಸುವ ದೃಶ್ಯ ! ತಂದೆ ಸಾವಿನ ನಂತರ ಮಕ್ಕಳಿಗೆ ದೈವನರ್ತಕನ ಹೊಣೆ!

ಇದು ಕಾಂತಾರ ಸಿನಿಮಾ ನೆನಪಿಸುವ ದೃಶ್ಯ ! ತಂದೆ ಸಾವಿನ ನಂತರ ಮಕ್ಕಳಿಗೆ ದೈವನರ್ತಕನ ಹೊಣೆ!

Published : Jan 27, 2024, 01:54 PM ISTUpdated : Jan 27, 2024, 01:55 PM IST

ದೈವ ನರ್ತಕನ ಸಾವಿನ ಬಳಿಕ ಆತನ ಮಕ್ಕಳನ್ನೇ ನರ್ತಕರನ್ನಾಗಿ ದೈವ ನೇಮಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಎಡಮಂಗಲದ ಶಿರಾಡಿಯಲ್ಲಿ ನಡೆದಿದೆ.
 

ಮಂಗಳೂರು: ದೈವ ನರ್ತನದ ಹೊತ್ತಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದ ದೈವ ನರ್ತಕನ(Daivanarthaka) ಮಕ್ಕಳನ್ನೇ ನರ್ತಕರನ್ನಾಗಿ ದೈವ ನೇಮಿಸಿರುವ ಘಟನೆ ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯ ಕಡಬ ತಾಲೂಕಿನ ಎಡಮಂಗಲದ ಶಿರಾಡಿಯಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 'ಕಾಂತಾರ'(Kantara) ಸಿನಿಮಾವನ್ನು ಹೋಲುವ ದೃಶ್ಯವೊಂದು ನಡೆದಿದೆ. ಕಳೆದ 2023ರ ಮಾರ್ಚ್‌ನಲ್ಲಿ ದೈವ ನರ್ತನದ ವೇಳೆ ಕಾಂತು ಅಜಿಲ ಎನ್ನುವರು ಕುಸಿದು ಬಿದ್ದು ಸಾವಿಗೀಡಾಗಿದ್ದರು. ಕಾಂತು ಅಜಿಲ ಸಾವಿನ ಬಳಿಕ ಗ್ರಾಮಸ್ಥರು ಹೊಸ ದೈವದ ನರ್ತಕನ ಹುಡುಕಾಟದಲ್ಲಿದ್ದರು. ದೈವಜ್ಞರ ಪ್ರಶ್ನೆಯಲ್ಲಿ ಕಂಡುಬಂದಂತೆ ಕಾಂತು ಅಜಿಲರ ಮಕ್ಕಳಾದ ಮೋನಪ್ಪ ಮತ್ತು ದಿನೇಶ್‌ರನ್ನು ಮುಂದಿನ ದೈವ ನರ್ತಕರನ್ನಾಗಿ ನೇಮಿಸಲಾಯಿತು. ದೈವ ತನ್ನ ಅವಾಹನೆಯನ್ನು ಹೊಸದಾಗಿ ನೇಮಕವಾದ ದೈವ ನರ್ತಕರ ಮೂಲಕ ತೋರ್ಪಡಿಸಲಿದೆ.

ಇದನ್ನೂ ವೀಕ್ಷಿಸಿ: ಕೆಜಿಎಫ್ ಕಿಂಗ್ ಯಶ್ ಜಾಗಕ್ಕೆ ಡಿವೈನ್ ಸ್ಟಾರ್ ಎಂಟ್ರಿ..! ರಾಕಿ ಭಾಯ್ ಅಚ್ಚು ಮೆಚ್ಚಿನ ಜಾಹೀರಾತು ಕಿತ್ತುಕೊಂಡ ರಿಷಬ್..!

 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
Read more