ಇದು ಕಾಂತಾರ ಸಿನಿಮಾ ನೆನಪಿಸುವ ದೃಶ್ಯ ! ತಂದೆ ಸಾವಿನ ನಂತರ ಮಕ್ಕಳಿಗೆ ದೈವನರ್ತಕನ ಹೊಣೆ!

ಇದು ಕಾಂತಾರ ಸಿನಿಮಾ ನೆನಪಿಸುವ ದೃಶ್ಯ ! ತಂದೆ ಸಾವಿನ ನಂತರ ಮಕ್ಕಳಿಗೆ ದೈವನರ್ತಕನ ಹೊಣೆ!

Published : Jan 27, 2024, 01:54 PM ISTUpdated : Jan 27, 2024, 01:55 PM IST

ದೈವ ನರ್ತಕನ ಸಾವಿನ ಬಳಿಕ ಆತನ ಮಕ್ಕಳನ್ನೇ ನರ್ತಕರನ್ನಾಗಿ ದೈವ ನೇಮಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಎಡಮಂಗಲದ ಶಿರಾಡಿಯಲ್ಲಿ ನಡೆದಿದೆ.
 

ಮಂಗಳೂರು: ದೈವ ನರ್ತನದ ಹೊತ್ತಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದ ದೈವ ನರ್ತಕನ(Daivanarthaka) ಮಕ್ಕಳನ್ನೇ ನರ್ತಕರನ್ನಾಗಿ ದೈವ ನೇಮಿಸಿರುವ ಘಟನೆ ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯ ಕಡಬ ತಾಲೂಕಿನ ಎಡಮಂಗಲದ ಶಿರಾಡಿಯಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 'ಕಾಂತಾರ'(Kantara) ಸಿನಿಮಾವನ್ನು ಹೋಲುವ ದೃಶ್ಯವೊಂದು ನಡೆದಿದೆ. ಕಳೆದ 2023ರ ಮಾರ್ಚ್‌ನಲ್ಲಿ ದೈವ ನರ್ತನದ ವೇಳೆ ಕಾಂತು ಅಜಿಲ ಎನ್ನುವರು ಕುಸಿದು ಬಿದ್ದು ಸಾವಿಗೀಡಾಗಿದ್ದರು. ಕಾಂತು ಅಜಿಲ ಸಾವಿನ ಬಳಿಕ ಗ್ರಾಮಸ್ಥರು ಹೊಸ ದೈವದ ನರ್ತಕನ ಹುಡುಕಾಟದಲ್ಲಿದ್ದರು. ದೈವಜ್ಞರ ಪ್ರಶ್ನೆಯಲ್ಲಿ ಕಂಡುಬಂದಂತೆ ಕಾಂತು ಅಜಿಲರ ಮಕ್ಕಳಾದ ಮೋನಪ್ಪ ಮತ್ತು ದಿನೇಶ್‌ರನ್ನು ಮುಂದಿನ ದೈವ ನರ್ತಕರನ್ನಾಗಿ ನೇಮಿಸಲಾಯಿತು. ದೈವ ತನ್ನ ಅವಾಹನೆಯನ್ನು ಹೊಸದಾಗಿ ನೇಮಕವಾದ ದೈವ ನರ್ತಕರ ಮೂಲಕ ತೋರ್ಪಡಿಸಲಿದೆ.

ಇದನ್ನೂ ವೀಕ್ಷಿಸಿ: ಕೆಜಿಎಫ್ ಕಿಂಗ್ ಯಶ್ ಜಾಗಕ್ಕೆ ಡಿವೈನ್ ಸ್ಟಾರ್ ಎಂಟ್ರಿ..! ರಾಕಿ ಭಾಯ್ ಅಚ್ಚು ಮೆಚ್ಚಿನ ಜಾಹೀರಾತು ಕಿತ್ತುಕೊಂಡ ರಿಷಬ್..!

 

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more