ಇದು ಕಾಂತಾರ ಸಿನಿಮಾ ನೆನಪಿಸುವ ದೃಶ್ಯ ! ತಂದೆ ಸಾವಿನ ನಂತರ ಮಕ್ಕಳಿಗೆ ದೈವನರ್ತಕನ ಹೊಣೆ!

ಇದು ಕಾಂತಾರ ಸಿನಿಮಾ ನೆನಪಿಸುವ ದೃಶ್ಯ ! ತಂದೆ ಸಾವಿನ ನಂತರ ಮಕ್ಕಳಿಗೆ ದೈವನರ್ತಕನ ಹೊಣೆ!

Published : Jan 27, 2024, 01:54 PM ISTUpdated : Jan 27, 2024, 01:55 PM IST

ದೈವ ನರ್ತಕನ ಸಾವಿನ ಬಳಿಕ ಆತನ ಮಕ್ಕಳನ್ನೇ ನರ್ತಕರನ್ನಾಗಿ ದೈವ ನೇಮಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಎಡಮಂಗಲದ ಶಿರಾಡಿಯಲ್ಲಿ ನಡೆದಿದೆ.
 

ಮಂಗಳೂರು: ದೈವ ನರ್ತನದ ಹೊತ್ತಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದ ದೈವ ನರ್ತಕನ(Daivanarthaka) ಮಕ್ಕಳನ್ನೇ ನರ್ತಕರನ್ನಾಗಿ ದೈವ ನೇಮಿಸಿರುವ ಘಟನೆ ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯ ಕಡಬ ತಾಲೂಕಿನ ಎಡಮಂಗಲದ ಶಿರಾಡಿಯಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 'ಕಾಂತಾರ'(Kantara) ಸಿನಿಮಾವನ್ನು ಹೋಲುವ ದೃಶ್ಯವೊಂದು ನಡೆದಿದೆ. ಕಳೆದ 2023ರ ಮಾರ್ಚ್‌ನಲ್ಲಿ ದೈವ ನರ್ತನದ ವೇಳೆ ಕಾಂತು ಅಜಿಲ ಎನ್ನುವರು ಕುಸಿದು ಬಿದ್ದು ಸಾವಿಗೀಡಾಗಿದ್ದರು. ಕಾಂತು ಅಜಿಲ ಸಾವಿನ ಬಳಿಕ ಗ್ರಾಮಸ್ಥರು ಹೊಸ ದೈವದ ನರ್ತಕನ ಹುಡುಕಾಟದಲ್ಲಿದ್ದರು. ದೈವಜ್ಞರ ಪ್ರಶ್ನೆಯಲ್ಲಿ ಕಂಡುಬಂದಂತೆ ಕಾಂತು ಅಜಿಲರ ಮಕ್ಕಳಾದ ಮೋನಪ್ಪ ಮತ್ತು ದಿನೇಶ್‌ರನ್ನು ಮುಂದಿನ ದೈವ ನರ್ತಕರನ್ನಾಗಿ ನೇಮಿಸಲಾಯಿತು. ದೈವ ತನ್ನ ಅವಾಹನೆಯನ್ನು ಹೊಸದಾಗಿ ನೇಮಕವಾದ ದೈವ ನರ್ತಕರ ಮೂಲಕ ತೋರ್ಪಡಿಸಲಿದೆ.

ಇದನ್ನೂ ವೀಕ್ಷಿಸಿ: ಕೆಜಿಎಫ್ ಕಿಂಗ್ ಯಶ್ ಜಾಗಕ್ಕೆ ಡಿವೈನ್ ಸ್ಟಾರ್ ಎಂಟ್ರಿ..! ರಾಕಿ ಭಾಯ್ ಅಚ್ಚು ಮೆಚ್ಚಿನ ಜಾಹೀರಾತು ಕಿತ್ತುಕೊಂಡ ರಿಷಬ್..!

 

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
Read more