ಪ್ರವಾಸಿ ತಾಣಗಳ ಅಭಿವೃದ್ಧಿಗೆ ಪಣ ತೊಟ್ಟ ರಾಜ್ಯ! 7 ರಾಜ್ಯದ ಪ್ರವಾಸೋದ್ಯಮ ತಜ್ಞರ ಜೊತೆ ಚರ್ಚೆ,ಸಂವಾದ!

ಪ್ರವಾಸಿ ತಾಣಗಳ ಅಭಿವೃದ್ಧಿಗೆ ಪಣ ತೊಟ್ಟ ರಾಜ್ಯ! 7 ರಾಜ್ಯದ ಪ್ರವಾಸೋದ್ಯಮ ತಜ್ಞರ ಜೊತೆ ಚರ್ಚೆ,ಸಂವಾದ!

Published : Jul 01, 2024, 08:42 AM ISTUpdated : Jul 01, 2024, 08:43 AM IST

ದಕ್ಷಿಣ ಭಾರತ ಉತ್ಸವ 2024 ಕಾರ್ಯಕ್ರಮಕ್ಕೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತ್ತು ಕನ್ನಡಪ್ರಭ ಜೊತೆಯಾಗಿದೆ.
 

ದಕ್ಷಿಣ ಭಾರತ ಉತ್ಸವ 2024 ಕಾರ್ಯಕ್ರಮಕ್ಕೆ(Dakshin bharat utsav 2024) ಏಷ್ಯಾನೆಟ್‌ ಸುವರ್ಣ ನ್ಯೂಸ್‌(Asianet Suvarna News) ಮತ್ತು ಕನ್ನಡಪ್ರಭ (Kannadaprabha) ಜೊತೆಯಾಗಿದೆ. ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶಗಳಿರುವಂತ ರಾಜ್ಯ ನಮ್ಮ ಕರ್ನಾಟಕವಾಗಿದೆ. ಇಲ್ಲಿ ಪ್ರಕೃತಿಯ ಸೊಬಗಿದ್ದು, ಇತಿಹಾಸದ ಮೆರಗಿದೆ. ಪ್ರವಾಸಿ ತಾಣಗಳ ಅಭಿವೃದ್ಧಿ, ಉನ್ನತಿಯಾಗಬೇಕು ಎಂದರೇ ಅದಕ್ಕೆ ಪ್ರವಾಸೋದ್ಯಮ ನೀತಿಗಳು ಅವಶ್ಯಕವಾಗಿವೆ. ಈ ಎಲ್ಲಾ ದೃಷ್ಟಿಯಿಂದ ದಕ್ಷಿಣ ಭಾರತ ಉತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ದಕ್ಷಿಣ ಭಾರತದ ಪ್ರವಾಸೋದ್ಯಮವನ್ನು ಒಂದೇ ಸೂರಿನಡಿ ತರುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರಿಗೆ ನಷ್ಟವಾದದ್ದು ಮರಳಿ ಸಿಗಲಿದ್ದು, ಕುಟುಂಬದಲ್ಲಿ ಘರ್ಷಣೆ ಉಂಟಾಗಲಿದೆ..

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more