ಪ್ರವಾಸಿ ತಾಣಗಳ ಅಭಿವೃದ್ಧಿಗೆ ಪಣ ತೊಟ್ಟ ರಾಜ್ಯ! 7 ರಾಜ್ಯದ ಪ್ರವಾಸೋದ್ಯಮ ತಜ್ಞರ ಜೊತೆ ಚರ್ಚೆ,ಸಂವಾದ!

ಪ್ರವಾಸಿ ತಾಣಗಳ ಅಭಿವೃದ್ಧಿಗೆ ಪಣ ತೊಟ್ಟ ರಾಜ್ಯ! 7 ರಾಜ್ಯದ ಪ್ರವಾಸೋದ್ಯಮ ತಜ್ಞರ ಜೊತೆ ಚರ್ಚೆ,ಸಂವಾದ!

Published : Jul 01, 2024, 08:42 AM ISTUpdated : Jul 01, 2024, 08:43 AM IST

ದಕ್ಷಿಣ ಭಾರತ ಉತ್ಸವ 2024 ಕಾರ್ಯಕ್ರಮಕ್ಕೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತ್ತು ಕನ್ನಡಪ್ರಭ ಜೊತೆಯಾಗಿದೆ.
 

ದಕ್ಷಿಣ ಭಾರತ ಉತ್ಸವ 2024 ಕಾರ್ಯಕ್ರಮಕ್ಕೆ(Dakshin bharat utsav 2024) ಏಷ್ಯಾನೆಟ್‌ ಸುವರ್ಣ ನ್ಯೂಸ್‌(Asianet Suvarna News) ಮತ್ತು ಕನ್ನಡಪ್ರಭ (Kannadaprabha) ಜೊತೆಯಾಗಿದೆ. ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶಗಳಿರುವಂತ ರಾಜ್ಯ ನಮ್ಮ ಕರ್ನಾಟಕವಾಗಿದೆ. ಇಲ್ಲಿ ಪ್ರಕೃತಿಯ ಸೊಬಗಿದ್ದು, ಇತಿಹಾಸದ ಮೆರಗಿದೆ. ಪ್ರವಾಸಿ ತಾಣಗಳ ಅಭಿವೃದ್ಧಿ, ಉನ್ನತಿಯಾಗಬೇಕು ಎಂದರೇ ಅದಕ್ಕೆ ಪ್ರವಾಸೋದ್ಯಮ ನೀತಿಗಳು ಅವಶ್ಯಕವಾಗಿವೆ. ಈ ಎಲ್ಲಾ ದೃಷ್ಟಿಯಿಂದ ದಕ್ಷಿಣ ಭಾರತ ಉತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ದಕ್ಷಿಣ ಭಾರತದ ಪ್ರವಾಸೋದ್ಯಮವನ್ನು ಒಂದೇ ಸೂರಿನಡಿ ತರುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರಿಗೆ ನಷ್ಟವಾದದ್ದು ಮರಳಿ ಸಿಗಲಿದ್ದು, ಕುಟುಂಬದಲ್ಲಿ ಘರ್ಷಣೆ ಉಂಟಾಗಲಿದೆ..

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more