ನಮಾಜ್‌ ಮಾಡುವ ವೇಳೆ ಕುಸಿದು ಬಿದ್ದು ವ್ಯಕ್ತಿ ಮೃತ್ಯು: ಸಾವಿನ ದೃಶ್ಯ CCTVಯಲ್ಲಿ ಸೆರೆ..!

ನಮಾಜ್‌ ಮಾಡುವ ವೇಳೆ ಕುಸಿದು ಬಿದ್ದು ವ್ಯಕ್ತಿ ಮೃತ್ಯು: ಸಾವಿನ ದೃಶ್ಯ CCTVಯಲ್ಲಿ ಸೆರೆ..!

Suvarna News   | Asianet News
Published : May 29, 2020, 01:42 PM ISTUpdated : May 29, 2020, 01:45 PM IST

ನಮಾಜ್‌ ಮಾಡುವ ವೇಳೆ ಕುಸಿದು ಬಿದ್ದು ವ್ಯಕ್ತಿ ಸಾವು| ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಮಸೀದಿಯಲ್ಲಿ ನಡೆದ ಘಟನೆ| ಬೆಳಗಿನ ಜಾವ 4 ಗಂಟೆಯ ವೇಳೆ ನಮಾಜ್‌ ಮಾಡುವ ವೇಳೆ ಕುಸಿದು ಬಿದ್ದು ಸಾವು|

ಮಂಗಳೂರು(ಮೇ.29): ನಮಾಜ್‌ ಮಾಡುವ ವೇಳೆ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಮಸೀದಿಯಲ್ಲಿ ನಡೆದಿದೆ. ವ್ಯಕ್ತಿಯ ಸಾವಿನ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೃತರನ್ನ ಕಡಬದ ಕಳಾರ್‌ ನಿವಾಸಿ ಅಬ್ದುಲ್‌ ಖಾದರ್‌ ಎಂದು ಗುರುತಿಸಲಾಗಿದೆ. 

ಯತ್ನಾಳ್ ಅಲ್ಲ, ಕತ್ತಿಯೂ ಅಲ್ಲ, ಬಿಜೆಪಿ ಬಂಡಾಯಕ್ಕೆ ಈ ವ್ಯಕ್ತಿಯೇ ಮೂಲ ಕಾರಣ!

ಮೃತ ಅಬ್ದುಲ್‌ ಖಾದರ್‌ ಅವರು ಪ್ರತಿದಿನ ನಮಾಜ್‌ ಮಾಡಲು ಮಸೀದಿಗೆ ತೆರಳುತ್ತಿದ್ದರು. ಎಂದಿನಂತೆ ಇಂದೂ ಕೂಡ ನಮಾಜ್‌ ಮಾಡಿದ್ದರು.ಅದರೆ ಏಕಾಏಕಿ ಕುಸಿದು ಬಿದ್ದು ಇಹಲೋಕ ತ್ಯಜಿಸಿದ್ದಾರೆ. 
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!