ನಮಾಜ್‌ ಮಾಡುವ ವೇಳೆ ಕುಸಿದು ಬಿದ್ದು ವ್ಯಕ್ತಿ ಮೃತ್ಯು: ಸಾವಿನ ದೃಶ್ಯ CCTVಯಲ್ಲಿ ಸೆರೆ..!

ನಮಾಜ್‌ ಮಾಡುವ ವೇಳೆ ಕುಸಿದು ಬಿದ್ದು ವ್ಯಕ್ತಿ ಮೃತ್ಯು: ಸಾವಿನ ದೃಶ್ಯ CCTVಯಲ್ಲಿ ಸೆರೆ..!

Published : May 29, 2020, 01:42 PM ISTUpdated : May 29, 2020, 01:45 PM IST

ನಮಾಜ್‌ ಮಾಡುವ ವೇಳೆ ಕುಸಿದು ಬಿದ್ದು ವ್ಯಕ್ತಿ ಸಾವು| ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಮಸೀದಿಯಲ್ಲಿ ನಡೆದ ಘಟನೆ| ಬೆಳಗಿನ ಜಾವ 4 ಗಂಟೆಯ ವೇಳೆ ನಮಾಜ್‌ ಮಾಡುವ ವೇಳೆ ಕುಸಿದು ಬಿದ್ದು ಸಾವು|

ಮಂಗಳೂರು(ಮೇ.29): ನಮಾಜ್‌ ಮಾಡುವ ವೇಳೆ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಮಸೀದಿಯಲ್ಲಿ ನಡೆದಿದೆ. ವ್ಯಕ್ತಿಯ ಸಾವಿನ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೃತರನ್ನ ಕಡಬದ ಕಳಾರ್‌ ನಿವಾಸಿ ಅಬ್ದುಲ್‌ ಖಾದರ್‌ ಎಂದು ಗುರುತಿಸಲಾಗಿದೆ. 

ಯತ್ನಾಳ್ ಅಲ್ಲ, ಕತ್ತಿಯೂ ಅಲ್ಲ, ಬಿಜೆಪಿ ಬಂಡಾಯಕ್ಕೆ ಈ ವ್ಯಕ್ತಿಯೇ ಮೂಲ ಕಾರಣ!

ಮೃತ ಅಬ್ದುಲ್‌ ಖಾದರ್‌ ಅವರು ಪ್ರತಿದಿನ ನಮಾಜ್‌ ಮಾಡಲು ಮಸೀದಿಗೆ ತೆರಳುತ್ತಿದ್ದರು. ಎಂದಿನಂತೆ ಇಂದೂ ಕೂಡ ನಮಾಜ್‌ ಮಾಡಿದ್ದರು.ಅದರೆ ಏಕಾಏಕಿ ಕುಸಿದು ಬಿದ್ದು ಇಹಲೋಕ ತ್ಯಜಿಸಿದ್ದಾರೆ. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!