ನಮಾಜ್‌ ಮಾಡುವ ವೇಳೆ ಕುಸಿದು ಬಿದ್ದು ವ್ಯಕ್ತಿ ಮೃತ್ಯು: ಸಾವಿನ ದೃಶ್ಯ CCTVಯಲ್ಲಿ ಸೆರೆ..!

ನಮಾಜ್‌ ಮಾಡುವ ವೇಳೆ ಕುಸಿದು ಬಿದ್ದು ವ್ಯಕ್ತಿ ಮೃತ್ಯು: ಸಾವಿನ ದೃಶ್ಯ CCTVಯಲ್ಲಿ ಸೆರೆ..!

Suvarna News   | Asianet News
Published : May 29, 2020, 01:42 PM ISTUpdated : May 29, 2020, 01:45 PM IST

ನಮಾಜ್‌ ಮಾಡುವ ವೇಳೆ ಕುಸಿದು ಬಿದ್ದು ವ್ಯಕ್ತಿ ಸಾವು| ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಮಸೀದಿಯಲ್ಲಿ ನಡೆದ ಘಟನೆ| ಬೆಳಗಿನ ಜಾವ 4 ಗಂಟೆಯ ವೇಳೆ ನಮಾಜ್‌ ಮಾಡುವ ವೇಳೆ ಕುಸಿದು ಬಿದ್ದು ಸಾವು|

ಮಂಗಳೂರು(ಮೇ.29): ನಮಾಜ್‌ ಮಾಡುವ ವೇಳೆ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಮಸೀದಿಯಲ್ಲಿ ನಡೆದಿದೆ. ವ್ಯಕ್ತಿಯ ಸಾವಿನ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೃತರನ್ನ ಕಡಬದ ಕಳಾರ್‌ ನಿವಾಸಿ ಅಬ್ದುಲ್‌ ಖಾದರ್‌ ಎಂದು ಗುರುತಿಸಲಾಗಿದೆ. 

ಯತ್ನಾಳ್ ಅಲ್ಲ, ಕತ್ತಿಯೂ ಅಲ್ಲ, ಬಿಜೆಪಿ ಬಂಡಾಯಕ್ಕೆ ಈ ವ್ಯಕ್ತಿಯೇ ಮೂಲ ಕಾರಣ!

ಮೃತ ಅಬ್ದುಲ್‌ ಖಾದರ್‌ ಅವರು ಪ್ರತಿದಿನ ನಮಾಜ್‌ ಮಾಡಲು ಮಸೀದಿಗೆ ತೆರಳುತ್ತಿದ್ದರು. ಎಂದಿನಂತೆ ಇಂದೂ ಕೂಡ ನಮಾಜ್‌ ಮಾಡಿದ್ದರು.ಅದರೆ ಏಕಾಏಕಿ ಕುಸಿದು ಬಿದ್ದು ಇಹಲೋಕ ತ್ಯಜಿಸಿದ್ದಾರೆ. 
 

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ