Mangaluru: ಕಾರಿಂಜೇಶ್ವರ ದೇವಾಲಯದ ತಪ್ಪಲಿನಲ್ಲಿ ಕಲ್ಲುಗಣಿಗಾರಿಕೆ, ಹಿಂ.ಜಾ.ವೇ ಬೃಹತ್ ಹೋರಾಟ

Mangaluru: ಕಾರಿಂಜೇಶ್ವರ ದೇವಾಲಯದ ತಪ್ಪಲಿನಲ್ಲಿ ಕಲ್ಲುಗಣಿಗಾರಿಕೆ, ಹಿಂ.ಜಾ.ವೇ ಬೃಹತ್ ಹೋರಾಟ

Published : Nov 20, 2021, 05:51 PM IST

- ಕಾರಿಂಜೇಶ್ವರ ದೇವಾಲಯದ ತಪ್ಪಲಿನಲ್ಲಿ ಕಲ್ಲುಗಣಿಗಾರಿಕೆ..!

- ಬೃಹತ್ ಹೋರಾಟಕ್ಕೆ ವೇದಿಕೆ ಸಜ್ಜುಗೊಳಿಸಿದ ಹಿಂ.ಜಾ.ವೇ..!

- ಕಲ್ಲು ಗಣಿಗಾರಿಕೆ ಸ್ಟೋಟಕ್ಕೆ ಹತ್ತಾರು ಮನೆಗಳಲ್ಲಿ ಬಿರುಕು 
 

ಮಂಗಳೂರು (ನ. 20): ದಕ್ಷಿಣ ಕನ್ನಡ (Dakshina Kannada) ಜಿಲ್ಲೆ ಬಂಟ್ವಾಳ (Bantawala) ತಾಲೂಕಿನ ವಗ್ಗ ಗ್ರಾಮದಲ್ಲಿ ಬರುವ ಪುಣ್ಯಕ್ಷೇತ್ರ ಕಾರಿಂಜೇಶ್ವರ ದೇವಸ್ಥಾನ (Karinjeshwara Temple). ಪೌರಾಣಿಕ ಶಿವ ಕ್ಷೇತ್ರಕ್ಕೆ ತನ್ನದೆ ಆದ ಐತಿಹ್ಯವಿದ್ದು, ದೇವಸ್ಥಾನಕ್ಕೆ ತೆರಳಲು ಬರೊಬ್ಬರಿ 355 ಮೆಟ್ಟಿಲು ಹತ್ತಿ ಬಳಿಕ ಶಿವ ದರ್ಶನ ಮಾಡಬೇಕು. 

 ಕರಾವಳಿ ಭಾಗದಲ್ಲಿ ಈ ದೇವಸ್ಥಾನಕ್ಕೆ ವಿಶೇಷ ಮನ್ನಣೆಯಿದ್ದು ಆಟಿ ಮಾಸದಲ್ಲಿ ಇಲ್ಲಿಗೆ ಬಂದು ಪುಣ್ಯಸ್ನಾನ ಮಾಡಿ ಆಟಿ ಅಮವಾಸ್ಯೆ ಕಷಾಯ ಕುಡಿಯೋದು ವಾಡಿಕೆಯಾಗಿದೆ. ಇನ್ನು ಇಂತಹ ಕ್ಷೇತ್ರದ ತಪ್ಪಲಿನಲ್ಲಿ ಅಕ್ರಮ ಗಣಿಗಾರಿಕೆ (Illegal mining) ನಡೆಯುತ್ತಿದ್ದು ಇದು ಕ್ಷೇತ್ರದಲ್ಲಿರೊ ದೇವಸ್ಥಾನಕ್ಕೆ ಧಕ್ಕೆ ತರುತ್ತಿದೆ ಅನ್ನೊ ಆರೋಪ ಕೇಳಿ ಬಂದಿದೆ.  ಈ ದೇವಸ್ಥಾನದ ಬುಡದಲ್ಲೇ ಭಾರೀ ಪ್ರಮಾಣದ ಸ್ಟೋಟಕ ಸಂಗ್ರಹ ಮಾಡಲಾಗಿದ್ದು, ಪೌರಾಣಿಕ ಶಿವ ಕ್ಷೇತ್ರದ ಬುಡದಲ್ಲೇ ಡೈನಾಮೆಟ್ ಇಟ್ಟು ಬಂಡೆ ಸ್ಟೋಟಿಸುತ್ತಾ ಇದ್ದಾರೆ. ಇದರ ಹಿಂದೆ ರಾಜಕೀಯ ಪ್ರಭಾವಿಗಳಿದ್ದಾರೆ ಎನ್ನಲಾಗುತ್ತಿದೆ. ಇದೇ ತಿಂಗಳು 21 ರಂದು ಕಾಲ್ನಡಿಗೆಯ ಮೂಲಕ ಭವ್ಯ ಶೋಭಾ ಯಾತ್ರೆ ಮಾಡಲಾಗುತ್ತೆ ಅಂತಾ ಹಿಂದು ಜಾಗರಣ ವೇದಿಕೆ ಹೇಳಿದೆ. 

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more